ಈ ಹಿಂದೆ ನಡೆದ ಪ್ರಕರಣಗಳಿಂದಾಗಿ ಈಗ ಮತ್ತೆ ಈ ಪ್ರಶ್ನೆ ಎದ್ದಿದ್ದು, 2018ರಲ್ಲಿ ಆದಿತ್ಯ ರಾವ್ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ. ಈ ಪ್ರಕರಣದಲ್ಲಿ 9 ತಿಂಗಳು ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ.
ಈ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ಆದಿತ್ಯ ರಾವ್, 2018 ರಲ್ಲಿ ನಾನು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೆ. ಆದರೆ ನನಗೆ ಉದ್ಯೋಗ ಸಿಕ್ಕಿರಲಿಲ್ಲ. ಇದಕ್ಕೆ ಸಿಟ್ಟಾಗಿ ನಾನು ಆಗಸ್ಟ್ ತಿಂಗಳಿನಲ್ಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದೆ ಎಂದು ಹೇಳಿ ತಪ್ಪೊಪ್ಪಿಕೊಂಡಿದ್ದ.
ಆದಿತ್ಯ ರಾವ್ ಇಂದು ಮುಂಜಾನೆ ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿ ಶರಣಾಗಿದ್ದು, ಈ ಪ್ರಕರಣದ ಸಂಬಂಧ ಎದ್ದಿದ್ದ ಎಲ್ಲ ಅನುಮಾನಗಳಿಗೆ ವಿಚಾರಣೆಯ ನಂತರ ಉತ್ತರ ಸಿಗಲಿದೆ.
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…