Featured

ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯಾದ್ಯಂತ `ಗೃಹಭಾಗ್ಯ’ ಯೋಜನೆಯಡಿ 5,188 ಮನೆಗಳ ನಿರ್ಮಾಣ – Vishwanews24- Vishwanews24

ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ : ರಾಜ್ಯಾದ್ಯಂತ `ಗೃಹಭಾಗ್ಯ’ ಯೋಜನೆಯಡಿ 5,188 ಮನೆಗಳ ನಿರ್ಮಾಣ

ಬೆಳಗಾವಿ : ರಾಜ್ಯ ಸರ್ಕಾರವು ಪೌರಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೃಹ ಭಾಗ್ಯ ಯೋಜನೆಯಡಿ ರಾಜ್ಯಾದ್ಯಂತ ಪೌರಕಾರ್ಮಿಕರಿಗೆ 5,188 ಮನೆಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಪೌರಾಡಳಿ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂ.ಟಿ.ಬಿ.ನಾಗರಾಜ್ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯಾದ್ಯಂತ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ 5,188 ಮನೆಗಳನ್ನು ನೀಡಲು ಅನುಮೋದನೆಗೊಂಡು ಅನೇಕ ಕಡೆ ಕಾಮಗಾರಿಯೂ ನಡೆಯುತ್ತಿದೆ. ಪೌರ ಕಾರ್ಮಿಕರು ನಿವೇಶನ ಹೊಂದಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಸೇರಿ 7.5 ಲಕ್ಷ ರೂ. ಅನುದಾನ ನೀಡುತ್ತದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸುತ್ತಿರುವ 168 ಮನೆಗಳ ಗುಣಮಟ್ಟದಲ್ಲಿ ಲೋಪವಿದ್ದರೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago