Featured

ಪ್ರಕಾಶಭಿನಂದನ ಕಾರ್ಯಕ್ರಮಕ್ಕೆ ಸಜ್ಜಾಗಿದೆ ವೇದಿಕೆ.

ಪ್ರಕಾಶಭಿನಂದನ ಕಾರ್ಯಕ್ರಮಕ್ಕೆ ಸಜ್ಜಾಗಿದೆ ವೇದಿಕೆ.

ಮಂಗಳೂರು: ಎಂಆರ್‌ಜಿ ಗ್ರೂಪ್‌ನ ಅಧ್ಯಕ್ಷ ಕೊರಂಗ್ರಪಾಡಿ ಪ್ರಕಾಶ್‌ ಶೆಟ್ಟಿ ಅವರಿಗೆ 60 ವರ್ಷ ತುಂಬಿದ ಹಿನ್ನಲೆಯಲ್ಲಿ ಡಿ.25ರಂದು ಬಂಗ್ರಕೂಳೂರಿನಲ್ಲಿರುವ ಗೋಲ್ಡ್‌ಫಿಂಚ್‌ ಮೈದಾನದಲ್ಲಿ ಆಯೋಜಿಸಲಾಗಿರುವ “ಪ್ರಕಾಶಭಿನಂದನ-60ರ ಸಂಭ್ರಮ”ವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.

ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಲಿದ್ದು , ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಸಚಿವರಾದ ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ, ಸಂಸದರಾದ ಶೋಭಾ ಕರಂದ್ಲಾಜೆ, ಸುಮಲತಾ ಅಂಬರೀಷ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಿಟ್ಟೆ ವಿವಿ ಕುಲಾಧಿಪತಿ ಎನ್‌ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು. ಕನ್ನಡ ಸಿನಿಮಾ ರಂಗದ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಿಸಲಿದ್ದು ಅರ್ಜುನ್‌ ಜನ್ಯ ಹಾಗೂ ವಿಜಯ ಪ್ರಕಾಶ್‌ ಅವರಿಂದ ರಸಸಂಜೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಅನುಶ್ರೀ, ರೂಪೇಶ್‌ ಶೆಟ್ಟಿ, ನಿತೇಶ್‌ ಶೆಟ್ಟಿ ಎಕ್ಕಾರು ನಿರೂಪಿಸಲಿದ್ದಾರೆ.

 

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

13 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

22 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

37 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

51 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago