ಪ್ರಜಾಪ್ರಭುತ್ವ ಉಳಿಸಲು ರಾಹುಲ್ ಗಾಂಧಿ ಅವರನ್ನ ಪ್ರಧಾನ ಮಂತ್ರಿ ಮಾಡಲೇಬೇಕು ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು. ನಗರದಲ್ಲಿ ನಡೆಯುತ್ತಿರುವ ಜನದನಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರೂ ಒಂದೇ ಎಂಬ ಸಮಾನತೆ ತರಬೇಕಾದರೆ, ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಏನೇನೋ ಹೇಳ್ತಾರೆ.. ಅವರ ಮಾತಿಗೆ ಬೆಲೆ ಕೊಡಬೇಡಿ. ಅವರು 70 ವರ್ಷ ಏನು ಸಾಧನೆ ಮಾಡಿದ್ರು ಕೇಳ್ತಾರೆ. ನಾವು ದೇಶವನ್ನ ಸ್ವತಂತ್ರ ಮಾಡಿದ್ದೇವೆ ಎಂದು ಬಿಜೆಪಿಗೆ ಟಾಂಗ್ ಕೊಟ್ಟರು. ಬಿಜೆಪಿಯವರು ಕಾಂಗ್ರೆಸ್ ಮುಗಿಸ್ತೀವಿ ಅಂತ ಹೇಳ್ತಾರೆ.. ಮೋದಿ, ಶಾ ಅಷ್ಟೇ ಅಲ್ಲ. ಅದು ಯಾರಿಂದಲೂ ಸಾಧ್ಯವಿಲ್ಲ ಎಂದರು. ಹೈದರಾಬಾದ್ ಕರ್ನಾಟಕದಲ್ಲಿ 5 ಸೀಟು ತರಲೇಬೇಕು. ಯಾಕಂದ್ರೆ 371 ಜೆ ಮೀಸಲಾತಿ ಜಾರಿಗೆ ತಂದವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಈ ಎಲ್ಲವನ್ನು ಗಮನಿಸಿ ಕಾಂಗ್ರೆಸ್ನ್ನು ಮುಂದಿನ ಚುನಾವಣೆಯಲ್ಲಿ ಬಹುಮತದಿಂದ ತರಬೇಕು ಎಂದರು.
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…