Featured

ಪ್ರಜಾಪ್ರಭುತ್ವ ಉಳಿಸಲು ರಾಹುಲ್​ ಗಾಂಧಿನ ಪ್ರಧಾನಿ ಮಾಡಿ -ಮಲ್ಲಿಕಾರ್ಜುನ ಖರ್ಗೆ

ಪ್ರಜಾಪ್ರಭುತ್ವ ಉಳಿಸಲು ರಾಹುಲ್​ ಗಾಂಧಿ ಅವರನ್ನ ಪ್ರಧಾನ ಮಂತ್ರಿ ಮಾಡಲೇಬೇಕು ಎಂದು ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದರು. ನಗರದಲ್ಲಿ ನಡೆಯುತ್ತಿರುವ ಜನದನಿ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರೂ ಒಂದೇ ಎಂಬ ಸಮಾನತೆ ತರಬೇಕಾದರೆ, ರಾಹುಲ್​ ಗಾಂಧಿ ಪ್ರಧಾನಿಯಾಗಬೇಕು ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಶಾ, ಏನೇನೋ ಹೇಳ್ತಾರೆ.. ಅವರ ಮಾತಿಗೆ ಬೆಲೆ ಕೊಡಬೇಡಿ. ಅವರು 70 ವರ್ಷ ಏನು ಸಾಧನೆ ಮಾಡಿದ್ರು ಕೇಳ್ತಾರೆ. ನಾವು ದೇಶವನ್ನ ಸ್ವತಂತ್ರ ಮಾಡಿದ್ದೇವೆ ಎಂದು ಬಿಜೆಪಿಗೆ ಟಾಂಗ್​ ಕೊಟ್ಟರು. ಬಿಜೆಪಿಯವರು ಕಾಂಗ್ರೆಸ್ ಮುಗಿಸ್ತೀವಿ ಅಂತ ಹೇಳ್ತಾರೆ.. ಮೋದಿ, ಶಾ ಅಷ್ಟೇ ಅಲ್ಲ. ಅದು ಯಾರಿಂದಲೂ ಸಾಧ್ಯವಿಲ್ಲ ಎಂದರು. ಹೈದರಾ​​ಬಾದ್ ಕರ್ನಾಟಕದಲ್ಲಿ 5 ಸೀಟು ತರಲೇಬೇಕು. ಯಾಕಂದ್ರೆ 371 ಜೆ ಮೀಸಲಾತಿ ಜಾರಿಗೆ ತಂದವರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ. ಈ ಎಲ್ಲವನ್ನು ಗಮನಿಸಿ ಕಾಂಗ್ರೆಸ್​​ನ್ನು ಮುಂದಿನ ಚುನಾವಣೆಯಲ್ಲಿ ಬಹುಮತದಿಂದ ತರಬೇಕು ಎಂದರು.

Vishwa News 24

Recent Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

4 minutes ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

12 minutes ago

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ – vishwanews24

ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…

19 minutes ago

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

43 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

49 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

59 minutes ago