Featured

ಪ್ರಜ್ವಲ್ ನನ್ನು ವಿದೇಶದಿಂದ ಸೆಕ್ಯೂರ್ ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ : ಪರಮೇಶ್ವರ್ – vishwanews24

ಪ್ರಜ್ವಲ್ ನನ್ನು ವಿದೇಶದಿಂದ ಸೆಕ್ಯೂರ್ ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ : ಪರಮೇಶ್ವರ್

ಬೆಂಗಳೂರು,: ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಸೆಕ್ಯೂರ್ ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣವೊಂದು ತನಿಖೆಯ ಹಂತದಲ್ಲಿರುವಾಗ ವಿವರಗಳನನ್ನು ಬಹಿರಂಗಗೊಳಿಸಲಾಗಲ್ಲ, ಅದು ಕುಮಾರಸ್ವಾಮಿಯವರಿಗೂ ಗೊತ್ತಿದೆ, ಮಂಡ್ಯದ ಶಾಸಕರಿಗೆ ಯಾರೂ ವಿಷಯವನ್ನು ಬ್ರೀಫ್ ಮಾಡಲ್ಲ, ಒಂದು ಸರ್ಕಾರದ ಭಾಗವಾಗಿ ನಮಗೆ ಜವಾಬ್ದಾರಿಗಳಿವೆ, ಎಸ್ಐಟಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥವಾಗಿ ತನಿಖೆ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಇಂಥ ಪ್ರಕರಣಗಳನ್ನು ಹಗುರವಾಗಿ ಪರಿಗಣಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷಗಳ ನಾಯಕರು ಹಾಗೆ ಆರೋಪಗಳನ್ನು ಮಾಡುತ್ತಿರುತ್ತಾರೆ. ಅವರ ಕೆಲಸವೇ ಅದು, ಆದರೆ ನಾವು ನಮ್ಮ ಕೆಲಸವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ. ಎಸ್ಐಟಿ ಅಧಿಕಾರಿಗಳು ಅಗತ್ಯವಿರುವಾಗ ಸಿಎಂ ಇಲ್ಲವೇ ತನಗೆ ಪ್ರಕರಣದ ವಿವರ ನೀಡುತ್ತಾರೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

6 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

7 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

8 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

8 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

8 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

9 hours ago