Featured

ಪ್ರಜ್ವಲ್ ನನ್ನು ವಿದೇಶದಿಂದ ಸೆಕ್ಯೂರ್ ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ : ಪರಮೇಶ್ವರ್ – vishwanews24

ಪ್ರಜ್ವಲ್ ನನ್ನು ವಿದೇಶದಿಂದ ಸೆಕ್ಯೂರ್ ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ : ಪರಮೇಶ್ವರ್

ಬೆಂಗಳೂರು,: ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಸೆಕ್ಯೂರ್ ಮಾಡಿ ಬೆಂಗಳೂರಿಗೆ ಕರೆತರುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣವೊಂದು ತನಿಖೆಯ ಹಂತದಲ್ಲಿರುವಾಗ ವಿವರಗಳನನ್ನು ಬಹಿರಂಗಗೊಳಿಸಲಾಗಲ್ಲ, ಅದು ಕುಮಾರಸ್ವಾಮಿಯವರಿಗೂ ಗೊತ್ತಿದೆ, ಮಂಡ್ಯದ ಶಾಸಕರಿಗೆ ಯಾರೂ ವಿಷಯವನ್ನು ಬ್ರೀಫ್ ಮಾಡಲ್ಲ, ಒಂದು ಸರ್ಕಾರದ ಭಾಗವಾಗಿ ನಮಗೆ ಜವಾಬ್ದಾರಿಗಳಿವೆ, ಎಸ್ಐಟಿ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಮರ್ಥವಾಗಿ ತನಿಖೆ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.

ಇಂಥ ಪ್ರಕರಣಗಳನ್ನು ಹಗುರವಾಗಿ ಪರಿಗಣಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷಗಳ ನಾಯಕರು ಹಾಗೆ ಆರೋಪಗಳನ್ನು ಮಾಡುತ್ತಿರುತ್ತಾರೆ. ಅವರ ಕೆಲಸವೇ ಅದು, ಆದರೆ ನಾವು ನಮ್ಮ ಕೆಲಸವನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿದ್ದೇವೆ. ಎಸ್ಐಟಿ ಅಧಿಕಾರಿಗಳು ಅಗತ್ಯವಿರುವಾಗ ಸಿಎಂ ಇಲ್ಲವೇ ತನಗೆ ಪ್ರಕರಣದ ವಿವರ ನೀಡುತ್ತಾರೆ ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

13 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

13 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago