ಬೆಂಗಳೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡಗೆ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಪ್ರಕರಣದಲ್ಲಿ ಪ್ರೀತಂ ಗೌಡರನ್ನು ಬಂಧಿಸದಂತೆ ಕೋರ್ಟ್ ಆದೇಶ ನೀಡಿ ವಿಶೇಷ ತನಿಖಾ ತಂಡದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಈ ಪ್ರಕರಣದಲ್ಲಿ ಸಂತ್ರಸ್ತೆಯ ವಿಡಿಯೋ ಹಂಚಿಕೆ ಆರೋಪದಲ್ಲಿ ಶಾಸಕ ಪ್ರೀತಂ ಗೌಡ, ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಪ್ರೀತಂ ಗೌಡ ವಿರುದ್ಧ ಪೆನ್ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್ಐಟಿ ಬಂಧಿಸಿತ್ತು. ಎಸ್ಐಟಿ ತನ್ನನ್ನು ಬಂಧಿಸದಂತೆ ಪ್ರೀತಂ ಗೌಡ ಹೈಕೋರ್ಟ್ ಮೊರೆ ಹೋಗಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…