ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.
ತನಿಖಾ ತಂಡದ 30 ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಘೋಷಣೆ ಮಾಡಲಾಗಿದೆ. ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್, ಡಿಐಜಿ ಸೀಮಾ ಲಾಟ್ಕರ್, ಎಸ್ಪಿ ಸುಮನ್ ಡಿ ಪನ್ನೇಕರ್, ಎಸ್ಪಿ, ಸಿಎ ಸೈಮನ್, ಎಸಿಪಿ ಸತ್ಯನಾರಾಯಣ ಸಿಂಗ್, ಇನ್ಸ್ಪೆಕ್ಟರ್ಗಳಾದ ರಾವ್ ಗಣೇಶ್ ಜನಾರ್ದನ್, ಶೋಭಾ ಜಿ, ಸುಮಾರಾಣಿ, ಹೇಮಂತ್ ಕುಮಾರ್ ಸೇರಿದಂತೆ 30 ಮಂದಿ ಅಧಿಕಾರಿಗಳು, ಸಿಬ್ಬಂದಿಗೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ, ಸಿಬ್ಬಂದಿಗೆ ಸರ್ಕಾರದಿಂದ ವಿವಿಧ ದರ್ಜೆ ಅಧಿಕಾರಿ, ಸಿಬ್ಬಂದಿಗೆ ನಗದು ಬಹುಮಾನ ಮಂಜೂರು ಮಾಡಲಾಗಿದೆ. ಒಟ್ಟಾರೆ 35 ಲಕ್ಷ ರೂ. ಬಹುಮಾನವನ್ನು ಪೊಲೀಸ್ ಇಲಾಖೆ ಘೋಷಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…