ಬಾಗಲಕೋಟೆ: ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ಸಂಬಂಧ ನಾನು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್ಪೋರ್ಟ್ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಆದರೆ ಪ್ರಜ್ವಲ್ ರೇವಣ್ಣ ಅವರನ್ನು ಕೇಂದ್ರ ಸರಕಾರವೇ ರಕ್ಷಣೆ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರು ಯಾವುದೇ ದೇಶದಲ್ಲಿದ್ದರು ಹಿಡಿದು ತರುತ್ತೇವೆ. ಹೆಚ್ಡಿ ಕುಮಾರಸ್ವಾಮಿ ಚುನಾವಣೆ ಸಂದರ್ಭ ಪ್ರಜ್ವಲ್ ರೇವಣ್ಣ ನನ್ನ ಮಗ. ನನ್ನ ಮಗ ನಿಖಿಲ್ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಎಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…