ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ತನ್ನ ಹೆಸರಿಗೆ ತಕ್ಕಂತೆ ಘರ್ಜಿಸಬೇಕೇ ವಿನಃ, ಹೊರಗೆ ಬಂದು ಬಾಯಿ ಬಡ್ಕೋಬಾರದು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಟೀಕಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ನಿನಗೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಕೊಡಲಿಲ್ಲ ಏಕೆ?. ಅಲ್ಲದೆ, ದೇಶದ್ರೋಹಿಗಳಿಗೆ ಸಂಸತ್ನೊಳಗೆ ಪ್ರವೇಶಿಸಲು ಏಕೆ ಪಾಸು ನೀಡಿದ್ದರು ಎನ್ನುವುದು ಪ್ರತಾಪ್ ಸಿಂಹ ಜನತೆಗೆ ಹೇಳಬೇಕು. ಹೀಗೆ, ಪ್ರತಾಪ್ ಸಿಂಹ ವಿಚಾರವೂ ಬಿಚ್ಚಿಡಲು ನಮಗೂ ಹೆಚ್ಚು ಸಮಯ ಬೇಕಾಗಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದ ನಾಯಕ ಸುಬ್ಬಾರೆಡ್ಡಿ ಅವರು ಬಡತನದಿಂದ ಮೇಲೆ ಬಂದವರು. ಸತತ ಮೂರು ಬಾರಿ ಶಾಸಕರಾಗಿ ಜನರ ಸೇವೆ ಮಾಡುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ಈಡಿ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡು ಕೇವಲ ಕಾಂಗ್ರೆಸ್ ನಾಯಕರನ್ನು ಮಾತ್ರ ಗುರಿ ಮಾಡಿ ಈ ರೀತಿಯ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…