ಬೆಂಗಳೂರು: ಸದ್ಯ ಕೇಂದ್ರ ಸರ್ಕಾರವೂ ಇದೇ ಹೇಡಿ ಮಾರ್ಗ ಅನುಸರಿಸಿ ಪ್ರತಿಭಟನೆಯ ದನಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಈ ಸರ್ಕಾರದ ಅಂತ್ಯದ ಆರಂಭವಷ್ಟೇ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಒಂದು ಪ್ರತಿಭಟನೆ ಹಾಗೂ ಟೀಕೆಯನ್ನು ಸೈದ್ಧಾಂತಿಕವಾಗಿ ಹಾಗೂ ನೈತಿಕವಾಗಿ ಎದುರಿಸಲಾಗದ ಸರ್ಕಾರವೊಂದು ಅನುಸರಿಸುವ ಹೇಡಿಯ ಮಾರ್ಗವೇ ದೇಶದ್ರೋಹದ ಕೇಸ್ ಎಂದು ಸರಣಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…