ಹುಬ್ಬಳ್ಳಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರ ಬಂಧನದ ಬಳಿಕ ನಡೆದ ಹಿಂಸಾತ್ಮಕ ಪ್ರತಿಭಟನೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಲ್ಲು ಹೊಡೆದವರು, ಬೆಂಕಿ ಹಚ್ಚಿದವರು ನಮ್ಮ ಕಾರ್ಯಕರ್ತರಲ್ಲ ಎಂದು ಅವರು ಗುರುವಾರ ಸ್ಪಷ್ಟನೆ ನೀಡಿದರು.
ಗಂಡುಮೆಟ್ಟಿದ ನಾಡಿನಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಮ್ಮವರ ಪ್ರತಿಭಟನೆಯಲ್ಲಿ ಕೆಲ ಕಿಡಿಗೇಡಿಗಳು ಸೇರಿ ಕೊಂಡಿದ್ದಾರೆ, ಶಾಂತಿಯುತ ಪ್ರತಿಭಟನೆ ನಡೆಸುವಂತೆ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಡಿ.ಕೆ ಶಿವಕುಮಾರ್ ಅವರ ಬಂಧನ ರಾಜಕೀಯ ಪ್ರೇರಿತ ಅದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ತಿಳಿಸಿದರು.
ಈ ಸರ್ಕಾರಕ್ಕೆ ಕಣ್ಣು-ಕಿವಿ ಎರಡೂ ಇಲ್ಲ, ಕೋಯ್ನಾದಿಂದ ನೀರು ಬೀಡುವ ವಿಚಾರದಲ್ಲಿ ಸಮನ್ವಯ ಕೊರತೆ ಇದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…
ಅಯ್ಯಪ್ಪ ಮಾಲೆ ಧರಿಸಿ ಶಬರಿಮಲೆ ಯಾತ್ರೆ ಕೈಗೊಂಡ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.…