Featured

ಪ್ರತಿಭಟನೆಯ ನೆಪದಲ್ಲಿ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ : ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಖಾದರ್ ಆಗ್ರಹ -Vishwanews24

ಪ್ರತಿಭಟನೆಯ ನೆಪದಲ್ಲಿ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳ ದಾಳಿ : ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಖಾದರ್ ಆಗ್ರಹ -Vishwanews24

ಮಂಗಳೂರು : ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳು ಪ್ರತಿಭಟನೆಯ ನೆಪದಲ್ಲಿ ದಾಳಿ ನಡೆಸಿದ್ದು ಖಂಡನೀಯ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.

ಕೇರಳ ವಿಧಾನ ಸಭೆ ಚುನಾವಣೆಯ ಹಿನ್ನಲೆಯಲ್ಲಿ ಎಐಸಿಸಿ ವತಿಯಿಂದ ವಯನಾಡು ಜಿಲ್ಲೆಯ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಜಿಲ್ಲೆಯ ಎಲ್ಲಾ ಯು.ಡಿ.ಎಫ್ ಅಭ್ಯರ್ಥಿಗಳ ಗೆಲುವಿಗಾಗಿ ವಯನಾಡಿನಲ್ಲೇ ಠಿಕಾಣಿ ಹೂಡಿರುವ ಯು.ಟಿ.ಖಾದರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಪರ್ಮಿಗಳ ದಾಳಿಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಇದನ್ನೂ ಓದಿ : ಸಿಡಿ ಪ್ರಕರಣ : ಸಂತ್ರಸ್ತೆ ಬಂದು ದೂರು ನೀಡುವವರೆಗೂ ಯಾರನ್ನೂ ಬಂಧಿಸಲು ಆಗಲ್ಲ: ಪ್ರಹ್ಲಾದ್‌ ಜೋಶಿ -Vishwanews24

ಬೆಳಗವಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು ತೀವ್ರ ಖಂಡನೀಯ. ಪ್ರತಿಭಟನೆಯ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುಷ್ಕರ್ಮಿಗಳನ್ನು ಮಟ್ಟ ಹಾಕಲು ರಾಜ್ಯ ಸರಕಾರ ವಿಫಲವಾಗಿದೆ.ತಕ್ಷಣ ಗೃಹ ಸಚಿವರು ಈ ಬಗ್ಗೆ ಉತ್ತರವನ್ನು ನೀಡಬೇಕು,ಇಂಥಹ ಹೀನ ಕೃತ್ಯಕ್ಕೆ ಇಳಿದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

2 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago