ಮಂಗಳೂರು : ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳು ಪ್ರತಿಭಟನೆಯ ನೆಪದಲ್ಲಿ ದಾಳಿ ನಡೆಸಿದ್ದು ಖಂಡನೀಯ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಕೇರಳ ವಿಧಾನ ಸಭೆ ಚುನಾವಣೆಯ ಹಿನ್ನಲೆಯಲ್ಲಿ ಎಐಸಿಸಿ ವತಿಯಿಂದ ವಯನಾಡು ಜಿಲ್ಲೆಯ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಜಿಲ್ಲೆಯ ಎಲ್ಲಾ ಯು.ಡಿ.ಎಫ್ ಅಭ್ಯರ್ಥಿಗಳ ಗೆಲುವಿಗಾಗಿ ವಯನಾಡಿನಲ್ಲೇ ಠಿಕಾಣಿ ಹೂಡಿರುವ ಯು.ಟಿ.ಖಾದರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಪರ್ಮಿಗಳ ದಾಳಿಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ : ಸಿಡಿ ಪ್ರಕರಣ : ಸಂತ್ರಸ್ತೆ ಬಂದು ದೂರು ನೀಡುವವರೆಗೂ ಯಾರನ್ನೂ ಬಂಧಿಸಲು ಆಗಲ್ಲ: ಪ್ರಹ್ಲಾದ್ ಜೋಶಿ -Vishwanews24
ಬೆಳಗವಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು ತೀವ್ರ ಖಂಡನೀಯ. ಪ್ರತಿಭಟನೆಯ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುಷ್ಕರ್ಮಿಗಳನ್ನು ಮಟ್ಟ ಹಾಕಲು ರಾಜ್ಯ ಸರಕಾರ ವಿಫಲವಾಗಿದೆ.ತಕ್ಷಣ ಗೃಹ ಸಚಿವರು ಈ ಬಗ್ಗೆ ಉತ್ತರವನ್ನು ನೀಡಬೇಕು,ಇಂಥಹ ಹೀನ ಕೃತ್ಯಕ್ಕೆ ಇಳಿದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…