ಮಂಗಳೂರು : ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳು ಪ್ರತಿಭಟನೆಯ ನೆಪದಲ್ಲಿ ದಾಳಿ ನಡೆಸಿದ್ದು ಖಂಡನೀಯ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಕೇರಳ ವಿಧಾನ ಸಭೆ ಚುನಾವಣೆಯ ಹಿನ್ನಲೆಯಲ್ಲಿ ಎಐಸಿಸಿ ವತಿಯಿಂದ ವಯನಾಡು ಜಿಲ್ಲೆಯ ಉಸ್ತುವಾರಿಯಾಗಿ ನೇಮಕಗೊಂಡ ಬಳಿಕ ಜಿಲ್ಲೆಯ ಎಲ್ಲಾ ಯು.ಡಿ.ಎಫ್ ಅಭ್ಯರ್ಥಿಗಳ ಗೆಲುವಿಗಾಗಿ ವಯನಾಡಿನಲ್ಲೇ ಠಿಕಾಣಿ ಹೂಡಿರುವ ಯು.ಟಿ.ಖಾದರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಪರ್ಮಿಗಳ ದಾಳಿಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.
ಇದನ್ನೂ ಓದಿ : ಸಿಡಿ ಪ್ರಕರಣ : ಸಂತ್ರಸ್ತೆ ಬಂದು ದೂರು ನೀಡುವವರೆಗೂ ಯಾರನ್ನೂ ಬಂಧಿಸಲು ಆಗಲ್ಲ: ಪ್ರಹ್ಲಾದ್ ಜೋಶಿ -Vishwanews24
ಬೆಳಗವಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು ತೀವ್ರ ಖಂಡನೀಯ. ಪ್ರತಿಭಟನೆಯ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುಷ್ಕರ್ಮಿಗಳನ್ನು ಮಟ್ಟ ಹಾಕಲು ರಾಜ್ಯ ಸರಕಾರ ವಿಫಲವಾಗಿದೆ.ತಕ್ಷಣ ಗೃಹ ಸಚಿವರು ಈ ಬಗ್ಗೆ ಉತ್ತರವನ್ನು ನೀಡಬೇಕು,ಇಂಥಹ ಹೀನ ಕೃತ್ಯಕ್ಕೆ ಇಳಿದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…