Featured

ಪ್ರತಿಯೊಬ್ಬರೂ ತಿಳಿಯಲೇಬೇಕಾದ ಮಾಹಿತಿ. ..ಗ್ಯಾಸ್ ಸಿಲಿಂಡರ್ ಮೇಲೆ A,B,C,D ಗುರುತುಗಳೇಕೆ? Vishwanews24

ನಾವು ಉಪಯೋಗಿಸುವ ಬಹಳಷ್ಟು ವಸ್ತುಗಳಿಗೆ Expire ದಿನಾಂಕ ವಿರುವ ಹಾಗೆಯೇ ಗ್ಯಾಸ್ ಸಿಲಿಂಡರ್ ಗಳಿಗೂ ಸಹ Expire ದಿನಾಂಕ ಇರುತ್ತದೆ. ಈ ವಿಷಯ ಬಹಳಷ್ಟು ಜನರಿಗೆ ತಿಳಿದಿಲ್ಲ. ಹಾಗಾದರೆ, ಗ್ಯಾಸ್ ಸಿಲಿಂಡರ್ Expire ದಿನಾಂಕವನ್ನು ಗುರುತಿಸುವುದು ಹೇಗೆಂದು ತಿಳಿಯೋಣ ಬನ್ನಿ…

ಚಿತ್ರದಲ್ಲಿ ತೋರಿಸಿರುವ ಹಾಗೆ ಅಡುಗೆ ಅನಿಲ ಸಿಲಿಂಡರ್ ಮೇಲೆ A,B,C,D  ಮತ್ತು ಅವುಗಳ ಸಂಯುಕ್ತಗಳೊಂದಿಗೆ ಕೊನೆಯಲ್ಲಿ ಯಾವುದಾರೊಂದು ಸಂಖ್ಯೆ ಇರುವ ಹಾಗೆ ಗುರುತಿರುತ್ತದೆ. ಆದರೆ,ಆ ಗುರುತುಗಳಲ್ಲಿ ಇರುವ A,B,C,D ಗಳು ತಿಂಗಳುಗಳನ್ನು ಸೂಚಿಸುತ್ತವೆ.

ಉದಾ: A ಅಂದರೆ ಜನವರಿಯಿಂದ ಮಾರ್ಚ್ ವರೆಗೆ ಎಂದರ್ಥ.  

B ಅಂದರೆ ಏಪ್ರಿಲ್ ನಿಂದ ಜೂನ್ ವರೆಗೆ,

C ಅಂದರೆ ಜುಲೈ ಯಿಂದ ಸೆಪ್ಟೆಂಬರ್ ವರೆಗೆ,

D ಅಂದರೆ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಎಂದು ತಿಳಿಯಬೇಕು.

ಈರೀತಿ ಸಿಲಿಂಡರ್ ಮೇಲಿರುವ ಅಕ್ಷರಗಳನ್ನು ಆಯಾ ತಿಂಗಳುಗಳಿಗೆ ಸಮೀಕರಿಸಿ ಓದಿಕೊಳ್ಳಬೇಕು.

ಆದರೆ, ಈ ಅಕ್ಷರಗಳ ಪಕ್ಕದಲ್ಲಿರುವ ಸಂಖ್ಯೆಗಳು ಮಾತ್ರ ವರುಷವನ್ನು ಸೂಚಿಸುತ್ತದೆ. ಉದಾ ;B. 25 ಎಂದರೆ, ಆ ಸಿಲಿಂಡರನ್ನು ಜೂನ್ 2025 ವರೆಗೂ ಉಪಯೋಗಿಸ ಬಹುದೆಂದು ಅರ್ಥ.

 

ಅಲ್ಲಿಯ ವರೆಗೂ ಆ ಸಿಲಿಂಡರನ್ನು ಯಾವುದೇ ಹೆದರಿಕೆಯಿಲ್ಲದೆ ಉಪಯೋಗಿಸಬಹುದು. ಆ ದಿನಾಂಕ ಮುಗಿದನಂತರ ಅದನ್ನು ಉಪಯೋಗಿಸಬಾರದು. ಒಂದು ವೇಳೆ ಹಾಗೆ ಮಾಡಿದರೆ, ಅಧಿಕ ಪ್ರಮಾಣದಲ್ಲಿರುವ ಒತ್ತಡದಿಂದ ಆ ಸಿಲಿಂಡರ್ ಒಡೆದುಹೋಗುವ ಅವಕಾಶವಿರುತ್ತದೆ. ಆದುದರಿಂದ ಇನ್ನು ಮುಂದೆ ನೀವು   ಗ್ಯಾಸ್ ಸಿಲಿಂಡರನ್ನು  ಕೊಂಡುಕೊಳ್ಳುವಾಗ ಅದರ ದಿನಾಂಕವನ್ನೊಮ್ಮೆ ಗಮನಿಸುವುದನ್ನು ಮರೆಯಬೇಡಿ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago