ಬಂಟ್ವಾಳ: ಶೈಕ್ಷಣಿಕ ಕ್ಷೇತ್ರದ ಅದ್ವಿತೀಯ ಸಾಧಕ, ಉದ್ಯಮಿ, ಸಮಾಜಿಕ, ಧಾರ್ಮಿಕ ಮುಂದಾಳು ಬಿ.ಅಹ್ಮದ್ ಹಾಜಿ ಮುಹಿಯುದ್ದೀನ್ ತುಂಬೆ (89) ಅವರು ಆ. 16ರಂದು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಟಿಂಬರ್ ಉದ್ಯಮದಲ್ಲಿ ಖ್ಯಾತಿಯನ್ನು ಪಡೆದಿರುವ ಅಹ್ಮದ್ ಹಾಜಿ ಅವರು ಶಿಕ್ಷಣ ಪ್ರೇಮಿಯಾಗಿದ್ದು ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ವಿತೀಯ ಸಾಧಕರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲೂ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಬಿ.ಎ.ಸಮೂಹ ಸಂಸ್ಥೆಗಳ ಮೂಲಕ ಸಾವಿರಾರು ಮಂದಿಯ ಉದ್ಯೋಗದಾತರಾಗಿದ್ದರು.
ಮೃತರು ಪತ್ನಿ, ಮೂವರು ಪುತ್ರರು ಮತ್ತು ಒಬ್ಬ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಅಹ್ಮದ್ ಹಾಜಿ ಅವರ ಪಾರ್ಥಿವ ಶರೀರವನ್ನು ಅಪರಾಹ್ನ 3 ಗಂಟೆಗೆ ತುಂಬೆಯಲ್ಲಿರುವ ತುಂಬೆ ಪಿಯು ಕಾಲೇಜಿನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಗುವುದು. 4 ಗಂಟೆಯ ಬಳಿಕ ತುಂಬೆ ಮಸೀದಿಯಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ ಎಂದು ಮಾಜಿ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…