ಬೀದರ್ : ಜನರಿಗೆ ಸಾಕಲು ಸಾಧ್ಯವಾಗದ ಜಾನುವಾರುಗಳ ಪೋಷಣೆಗಾಗಿ ಸರ್ಕಾರ ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಚಿಂತನೆ ನಡೆಸಿದೆ ಎಂಬುದಾಗಿ ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಹೇಳಿದ್ದಾರೆ. ಈ ಮೂಲಕ ರಾಜ್ಯದ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಜನವರಿ 30ರ ನಂತರ ಕಂಬಳ ಪ್ರಾರಂಭ :ಸಂಸದ ನಳಿನ್ ಕುಮಾರ್ ಕಟೀಲ್ -Vishwanews24
ಈ ಕುರಿತಂತೆ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಚಾಲ್ತಿಯಲ್ಲಿರುವ ಗೋಶಾಲೆಗಳಿಗೂ ಸರ್ಕಾರದಿಂದ ನೆರವು ಕಲ್ಪಿಸಲಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಗೋವುಗಳ ರಕ್ಷಣೆಗಾಗಿ, ಸಾಕಲು ಸಾಧ್ಯವಾಗದ ಜಾನುವಾರುಗಳ ಪೋಷಣೆಗಾಗಿ ರಾಜ್ಯ ಸರ್ಕಾರದಿಂದ ಪ್ರತಿ ತಾಲೂಕಿಗೆ ಒಂದರಂತೆ ಗೋಶಾಲೆ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಗಣರಾಜ್ಯೋತ್ಸವ ರೈತರ ಟ್ರ್ಯಾಕ್ಟರ್ ಪರೇಡ್ ವೇಳೆ ಹಿಂಸಾಚಾರ, 7 ಮಂದಿಯ ವಿರುದ್ಧ ಎಫ್ಐಆರ್ ದಾಖಲು -Vishwanews24
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]