ಬೆಂಗಳೂರು: ಕರ್ನಾಟಕದಲ್ಲಿ ಪ್ರತ್ಯೇಕ ರಾಜ್ಯದ ಕೂಗಿನ ಬೆನ್ನಲ್ಲೇ, ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಎತ್ತಿದ್ದಾರೆ. ಈ ಮೂಲಕ ಈಗ ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಹಂಚಿಕೆ ಮಾಡ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗ್ತಿದೆ ಎಂದರು.
ನಮ್ಮ ರಾಜ್ಯದ ಹಣ ನಮಗೇ ಹಂಚಿಕೆಯಾಗಬೇಕಾದ್ರೇ ಪ್ರತ್ಯೇಕ ರಾಷ್ಟ್ರದ ಕೂಗು ಅನಿವಾರ್ಯವಾಗಿದೆ. ಹೀಗಾಗಿ ದಕ್ಷಿಣ ಭಾರತದ ಕೂಗು ಎತ್ತಬೇಕಾಗುತ್ತದೆ. ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರದ ಕೂಗು ಏಳಲಿದೆ ಎಂದರು.
ಕೇಂದ್ರ ಸರ್ಕಾರದ ಇದಕ್ಕೂ ಮುನ್ನ ಈ ಸಮಸ್ಯೆಯನ್ನು ಸರಿಪಡಿಸಿಕೊಳ್ಳಬೇಕು. ದಕ್ಷಿಣ ಭಾರತದ ಹಣವನ್ನು ದಕ್ಷಿಣ ಭಾರತಕ್ಕೆ ಖರ್ಚು ಮಾಡಬೇಕು. ಉತ್ತರ ಭಾರತಕ್ಕೆ ಹಂಚಿಕೆ ಮಾಡಬಾರದು ಎಂಬುದಾಗಿ ತಿಳಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…