ಮಂಗಳೂರು : ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ 100 ಮಂಗಳಮುಖಿಯರು ಮತದಾನಕ್ಕೆ ಅವಕಾಶ ಪಡೆದಿದ್ದು, ಆ ಪೈಕಿ ಸುಮಾರು 14 ಮಂದಿ ಶನಿವಾರ ಬೆಳಗ್ಗೆ ನಗರದ ಮಿಲಾಗ್ರಿಸ್ ಮತಗಟ್ಟೆಯಲ್ಲಿ ಮತದಾನಗೈದರು.
ಬಲು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿದ ಮಂಗಳಮುಖಿಯರು ಸಾಲಿನಲ್ಲೇ ನಿಂತು ಮತ ಚಲಾಯಿಸಿದರು.
ಈ ಸಂದರ್ಭ ಮಂಗಳಮುಖಿ ಸಂಜನಾ ಎಂಬವರು ಮಾತನಾಡಿ ‘ನಾವು ಮತದಾನ ಮಾಡಲು ಬೇಡಿಕೆ ಸಲ್ಲಿಸುತ್ತಲೇ ಇದ್ದೆವು. ಆದರೆ, ಅವಕಾಶ ಸಿಕ್ಕಿರಲಿಲ್ಲ. ಇದೇ ಮೊದಲ ಬಾರಿಗೆ ಈ ಒಂದು ಅವಕಾಶ ಸಿಕ್ಕಿದೆ. ಹಾಗಾಗಿ ನಮಗೆ ಇಂದು ಸ್ವಾತಂತ್ರ ಸಿಕ್ಕಿದೆ ಎನ್ನಬಹುದು. ಈ ಸಂತಸದ ಕ್ಷಣವನ್ನು ನಾವು ಎಂದೂ ಕೂಡಾ ಮರೆಯಲು ಸಾಧ್ಯವಿಲ್ಲ’ ಎಂದರು.
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…