ದಕ್ಷಿಣ ಕನ್ನಡ

ಪ್ರಥಮ ಬಾರಿ ಮಂಗಳಮುಖಿಯರಿಂದ ಮತದಾನ

ಮಂಗಳೂರು : ದ.ಕ. ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರದಲ್ಲಿ 100 ಮಂಗಳಮುಖಿಯರು ಮತದಾನಕ್ಕೆ ಅವಕಾಶ ಪಡೆದಿದ್ದು, ಆ ಪೈಕಿ ಸುಮಾರು 14 ಮಂದಿ ಶನಿವಾರ ಬೆಳಗ್ಗೆ ನಗರದ ಮಿಲಾಗ್ರಿಸ್ ಮತಗಟ್ಟೆಯಲ್ಲಿ ಮತದಾನಗೈದರು.

ಬಲು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿದ ಮಂಗಳಮುಖಿಯರು ಸಾಲಿನಲ್ಲೇ ನಿಂತು ಮತ ಚಲಾಯಿಸಿದರು.

ಈ ಸಂದರ್ಭ ಮಂಗಳಮುಖಿ ಸಂಜನಾ ಎಂಬವರು  ಮಾತನಾಡಿ ‘ನಾವು ಮತದಾನ ಮಾಡಲು ಬೇಡಿಕೆ ಸಲ್ಲಿಸುತ್ತಲೇ ಇದ್ದೆವು. ಆದರೆ, ಅವಕಾಶ ಸಿಕ್ಕಿರಲಿಲ್ಲ. ಇದೇ ಮೊದಲ ಬಾರಿಗೆ ಈ ಒಂದು ಅವಕಾಶ ಸಿಕ್ಕಿದೆ. ಹಾಗಾಗಿ ನಮಗೆ ಇಂದು ಸ್ವಾತಂತ್ರ ಸಿಕ್ಕಿದೆ ಎನ್ನಬಹುದು. ಈ ಸಂತಸದ ಕ್ಷಣವನ್ನು ನಾವು ಎಂದೂ ಕೂಡಾ ಮರೆಯಲು ಸಾಧ್ಯವಿಲ್ಲ’ ಎಂದರು.

ಬೆಳ್ತಂಗಡಿ ಕ್ಷೇತ್ರದಲ್ಲಿ 1, ಮೂಡುಬಿದಿರೆಯಲ್ಲಿ 13, ಮಂಗಳೂರು ನಗರ ಉತ್ತರದಲ್ಲಿ 8, ಮಂಗಳೂರು ನಗರ ದಕ್ಷಿಣದಲ್ಲಿ 56, ಮಂಗಳೂರು ಕ್ಷೇತ್ರದಲ್ಲಿ 13, ಬಂಟ್ವಾಳದಲ್ಲಿ 6, ಪುತ್ತೂರಿನಲ್ಲಿ 3 ಮಂಗಳಮುಖಿಯರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ. ಸುಳ್ಯದಲ್ಲಿ ಮಂಗಳಮುಖಿ ಮತದಾರರಿಲ್ಲ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

16 minutes ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

29 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

34 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

1 hour ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago