ಶಿವಮೊಗ್ಗ: ಮಲೆನಾಡು ಜಿಲ್ಲ ಶಿವಮೊಗ್ಗ ಸಾಂಸ್ಕೃತಿಕ ಕೆಲಸದ ಮುಕಟವಿದ್ದ ಹಾಗೆ, ಮೊದಲ ಬಾರಿಗೆ ಮಲೆನಾಡಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದೆ. ಏ. 19 ಮತ್ತು 20 ರಂದು ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ಕಂಬಳದಲ್ಲಿ 8 ರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಮಾಜಿ ಡಿಸಿಎಂ ಕೆ. ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳ ಸೀಸನ್ ನ ಕೊನೆಯ 25 ನೇ ಕಂಬಳ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಶಿವಮೊಗ್ಗ- ಭದ್ರಾವತಿ ನಡುವಿನ ಮಾಚೇನಹಳ್ಳಿ ತುಂಗಾಭದ್ರಾ ಜಂಕ್ಷನ್ ನಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ ಎಂದರು.
ಫೆ. 10 ರಂದು ಮದ್ಯಾಹ್ನ 3 ಗಂಟೆಗೆ ಕಂಬಳ ನಡೆಯುವ ಸ್ಥಳದ ಭೂಮಿ ಪೂಜೆಯಿದೆ. ಸಾಂಸ್ಕೃತಿಕ ಪರಂಪರೆಗೆ ಇದೊಂದು ಮುಕುಟದ ಕಾರ್ಯಕ್ರಮವಾಗಲಿದೆ. ತುಳುನಾಡು -ಮಲೆನಾಡು ಸೇರಿ ಈ ಕಂಬಳ ಆಯೋಜನೆ ಮಾಡುತ್ತಿದ್ದೇವೆ. ನೂರು ಜೊತೆ ಚಾಂಪಿಯನ್ ಕೋಣಗಳು
ಕಂಬಳದಲ್ಲಿ ಭಾಗಿಯಾಗಲಿವೆ. ಕಬಂಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿದೆ ಎಂದು ಈಶ್ವರಪ್ಪ ಮಾಹಿತಿ ನೀಡಿದರು.
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…