Featured

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ಧತೆ: ಈಶ್ವರಪ್ಪ – vishwanews24

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ಧತೆ : ಈಶ್ವರಪ್ಪ

ಶಿವಮೊಗ್ಗ: ಮಲೆನಾಡು ಜಿಲ್ಲ ಶಿವಮೊಗ್ಗ ಸಾಂಸ್ಕೃತಿಕ ಕೆಲಸದ ಮುಕಟವಿದ್ದ ಹಾಗೆ, ಮೊದಲ ಬಾರಿಗೆ ಮಲೆನಾಡಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದೆ. ಏ. 19 ಮತ್ತು 20 ರಂದು ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ಕಂಬಳದಲ್ಲಿ 8 ರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಮಾಜಿ ಡಿಸಿಎಂ ಕೆ. ಎಸ್ ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳ ಸೀಸನ್ ನ ಕೊನೆಯ 25 ನೇ ಕಂಬಳ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಶಿವಮೊಗ್ಗ- ಭದ್ರಾವತಿ ನಡುವಿನ ಮಾಚೇನಹಳ್ಳಿ ತುಂಗಾಭದ್ರಾ ಜಂಕ್ಷನ್ ನಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ ಎಂದರು.

ಫೆ. 10 ರಂದು ಮದ್ಯಾಹ್ನ 3 ಗಂಟೆಗೆ ಕಂಬಳ ನಡೆಯುವ ಸ್ಥಳದ ಭೂಮಿ ಪೂಜೆಯಿದೆ. ಸಾಂಸ್ಕೃತಿಕ ಪರಂಪರೆಗೆ ಇದೊಂದು ಮುಕುಟದ ಕಾರ್ಯಕ್ರಮವಾಗಲಿದೆ. ತುಳುನಾಡು -ಮಲೆನಾಡು ಸೇರಿ ಈ ಕಂಬಳ ಆಯೋಜನೆ ಮಾಡುತ್ತಿದ್ದೇವೆ. ನೂರು ಜೊತೆ ಚಾಂಪಿಯನ್ ಕೋಣಗಳು
ಕಂಬಳದಲ್ಲಿ ಭಾಗಿಯಾಗಲಿವೆ. ಕಬಂಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿದೆ ಎಂದು ಈಶ್ವರಪ್ಪ ಮಾಹಿತಿ ನೀಡಿದರು.

Vishwa News 24

Recent Posts

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

1 minute ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

20 minutes ago

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ – vishwanews24

ಮಂಗಳೂರು : ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ: ಪರಾರಿಯಾಗಿದ್ದ ಇಬ್ಬರು ಆರೋಪಿಗಳ ಬಂಧನ ಮಂಗಳೂರು : ರಾತ್ರಿ…

33 minutes ago

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ – vishwanews24

ಗಂಗಾ ನದಿಯಲ್ಲಿ ಭೀಕರ ದೋಣಿ ದುರಂತ  :ಇಬ್ಬರ ಶವ ಪತ್ತೆ, ಹಲವರು ನಾಪತ್ತೆ ಪಾಟ್ನಾ : ಬಿಹಾರದ ಪಾಟ್ನಾ ಸಮೀಪದ…

45 minutes ago

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಎಸ್‌ಡಿಆರ್‌ಎಫ್‌ ಸಿಪಿಐ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಳಗಾವಿ: ಎಸ್‌ಡಿಆರ್‌ಎಫ್‌ ಸಿಪಿಐ  ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ…

55 minutes ago

ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ – vishwanews24

 ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್ ಬೆಂಗಳೂರು: ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌…

1 hour ago