Featured

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ಧತೆ: ಈಶ್ವರಪ್ಪ – vishwanews24

ಪ್ರಥಮ ಶಿವಮೊಗ್ಗ ಕಂಬಳಕ್ಕೆ ಸರ್ವ ಸಿದ್ಧತೆ : ಈಶ್ವರಪ್ಪ

ಶಿವಮೊಗ್ಗ: ಮಲೆನಾಡು ಜಿಲ್ಲ ಶಿವಮೊಗ್ಗ ಸಾಂಸ್ಕೃತಿಕ ಕೆಲಸದ ಮುಕಟವಿದ್ದ ಹಾಗೆ, ಮೊದಲ ಬಾರಿಗೆ ಮಲೆನಾಡಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದೆ. ಏ. 19 ಮತ್ತು 20 ರಂದು ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ಕಂಬಳದಲ್ಲಿ 8 ರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಮಾಜಿ ಡಿಸಿಎಂ ಕೆ. ಎಸ್ ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳ ಸೀಸನ್ ನ ಕೊನೆಯ 25 ನೇ ಕಂಬಳ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಶಿವಮೊಗ್ಗ- ಭದ್ರಾವತಿ ನಡುವಿನ ಮಾಚೇನಹಳ್ಳಿ ತುಂಗಾಭದ್ರಾ ಜಂಕ್ಷನ್ ನಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ ಎಂದರು.

ಫೆ. 10 ರಂದು ಮದ್ಯಾಹ್ನ 3 ಗಂಟೆಗೆ ಕಂಬಳ ನಡೆಯುವ ಸ್ಥಳದ ಭೂಮಿ ಪೂಜೆಯಿದೆ. ಸಾಂಸ್ಕೃತಿಕ ಪರಂಪರೆಗೆ ಇದೊಂದು ಮುಕುಟದ ಕಾರ್ಯಕ್ರಮವಾಗಲಿದೆ. ತುಳುನಾಡು -ಮಲೆನಾಡು ಸೇರಿ ಈ ಕಂಬಳ ಆಯೋಜನೆ ಮಾಡುತ್ತಿದ್ದೇವೆ. ನೂರು ಜೊತೆ ಚಾಂಪಿಯನ್ ಕೋಣಗಳು
ಕಂಬಳದಲ್ಲಿ ಭಾಗಿಯಾಗಲಿವೆ. ಕಬಂಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿದೆ ಎಂದು ಈಶ್ವರಪ್ಪ ಮಾಹಿತಿ ನೀಡಿದರು.

Vishwa News 24

Recent Posts

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…

14 minutes ago

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…

24 minutes ago

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಮುಚ್ಚಿ ಯುವಕರಿಂದ ಸಮಾಜಸೇವೆ – vishwanews24

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…

33 minutes ago

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ…

53 minutes ago

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ      ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…

1 hour ago

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

19 hours ago