ಶಿವಮೊಗ್ಗ: ಮಲೆನಾಡು ಜಿಲ್ಲ ಶಿವಮೊಗ್ಗ ಸಾಂಸ್ಕೃತಿಕ ಕೆಲಸದ ಮುಕಟವಿದ್ದ ಹಾಗೆ, ಮೊದಲ ಬಾರಿಗೆ ಮಲೆನಾಡಲ್ಲಿ ಕಂಬಳ ಆಯೋಜನೆ ಮಾಡಲಾಗುತ್ತಿದೆ. ಏ. 19 ಮತ್ತು 20 ರಂದು ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ಕಂಬಳದಲ್ಲಿ 8 ರಿಂದ ಹತ್ತು ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಮಾಜಿ ಡಿಸಿಎಂ ಕೆ. ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಂಬಳ ಸೀಸನ್ ನ ಕೊನೆಯ 25 ನೇ ಕಂಬಳ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಶಿವಮೊಗ್ಗ- ಭದ್ರಾವತಿ ನಡುವಿನ ಮಾಚೇನಹಳ್ಳಿ ತುಂಗಾಭದ್ರಾ ಜಂಕ್ಷನ್ ನಲ್ಲಿ ಕಂಬಳ ಆಯೋಜನೆ ಮಾಡಲಾಗಿದೆ ಎಂದರು.
ಫೆ. 10 ರಂದು ಮದ್ಯಾಹ್ನ 3 ಗಂಟೆಗೆ ಕಂಬಳ ನಡೆಯುವ ಸ್ಥಳದ ಭೂಮಿ ಪೂಜೆಯಿದೆ. ಸಾಂಸ್ಕೃತಿಕ ಪರಂಪರೆಗೆ ಇದೊಂದು ಮುಕುಟದ ಕಾರ್ಯಕ್ರಮವಾಗಲಿದೆ. ತುಳುನಾಡು -ಮಲೆನಾಡು ಸೇರಿ ಈ ಕಂಬಳ ಆಯೋಜನೆ ಮಾಡುತ್ತಿದ್ದೇವೆ. ನೂರು ಜೊತೆ ಚಾಂಪಿಯನ್ ಕೋಣಗಳು
ಕಂಬಳದಲ್ಲಿ ಭಾಗಿಯಾಗಲಿವೆ. ಕಬಂಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿದೆ ಎಂದು ಈಶ್ವರಪ್ಪ ಮಾಹಿತಿ ನೀಡಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…