ಹೊಸದಿಲ್ಲಿ, : ಮುಂಗಾರು ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ತನ್ನ ಭಾಷಣದ ನಂತರ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡು ಎಲ್ಲರ ಹುಬ್ಬೇರಿಸಿದರು.
“ನನಗೆ ನಿಮ್ಮ ಬಗ್ಗೆ ಯಾವುದೇ ದ್ವೇಷವಿಲ್ಲ. ನೀವು ನನ್ನನ್ನು ದ್ವೇಷಿಸಿ, ನಿಮಗೆ ನಾನು ಒಂದು ವೇಳೆ ‘ಪಪ್ಪು’ ಆಗಿರಬಹುದು. ಆದರೆ ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಏಕೆಂದರೆ ನಾನು ಕಾಂಗ್ರೆಸ್” ಎಂದು ರಾಹುಲ್ ಗಾಂಧಿ ಹೇಳಿದರು.
ತನ್ನ ಭಾಷಣ ಮುಕ್ತಾಯವಾದ ನಮತರ ಪ್ರಧಾನಿ ಬಳಿಗೆ ತೆರಳಿದ ಅವರು, ಮೋದಿಯವರನ್ನು ಅಪ್ಪಿಕೊಂಡರು. ಪ್ರಧಾನಿ ಮೋದಿ ಒಂದು ಕ್ಷಣ ವಿಚಲಿತರಾದಂತೆ ಕಂಡು ಬಂದರೂ ನಂತರ ರಾಹುಲ್ ರನ್ನು ಕರೆದು ಕೈಕುಲುಕಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…