ಹೊಸದಿಲ್ಲಿ, : ಮುಂಗಾರು ಅಧಿವೇಶನದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ತನ್ನ ಭಾಷಣದ ನಂತರ ಪ್ರಧಾನಿ ನರೇಂದ್ರ ಮೋದಿಯನ್ನು ಅಪ್ಪಿಕೊಂಡು ಎಲ್ಲರ ಹುಬ್ಬೇರಿಸಿದರು.
“ನನಗೆ ನಿಮ್ಮ ಬಗ್ಗೆ ಯಾವುದೇ ದ್ವೇಷವಿಲ್ಲ. ನೀವು ನನ್ನನ್ನು ದ್ವೇಷಿಸಿ, ನಿಮಗೆ ನಾನು ಒಂದು ವೇಳೆ ‘ಪಪ್ಪು’ ಆಗಿರಬಹುದು. ಆದರೆ ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಏಕೆಂದರೆ ನಾನು ಕಾಂಗ್ರೆಸ್” ಎಂದು ರಾಹುಲ್ ಗಾಂಧಿ ಹೇಳಿದರು.
ತನ್ನ ಭಾಷಣ ಮುಕ್ತಾಯವಾದ ನಮತರ ಪ್ರಧಾನಿ ಬಳಿಗೆ ತೆರಳಿದ ಅವರು, ಮೋದಿಯವರನ್ನು ಅಪ್ಪಿಕೊಂಡರು. ಪ್ರಧಾನಿ ಮೋದಿ ಒಂದು ಕ್ಷಣ ವಿಚಲಿತರಾದಂತೆ ಕಂಡು ಬಂದರೂ ನಂತರ ರಾಹುಲ್ ರನ್ನು ಕರೆದು ಕೈಕುಲುಕಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…