ಮೈಸೂರು: ಪ್ರಧಾನಿ ನರೇಂದ್ರ ಮೋದಿಯವರಿಗೆ ಗಟ್ಸ್ ಇರುವುದಕ್ಕೆ ರಿಸ್ಕ್ ತೆಗೆದುಕೊಂಡು ದೇಶದ ಜನರನ್ನು ಉಕ್ರೇನ್ನಿಂದ ರಕ್ಷಿಸುತ್ತಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ನಲ್ಲಿ ರಕ್ಷಣಾ ಕಾರ್ಯ ಬಹಳ ಚುರುಕಾಗಿ ನಡೆಯುತ್ತಿದೆ. ಉಕ್ರೇನ್ ಗಡಿ ದಾಟಿದ ಕೂಡಲೇ ಅಲ್ಲಿಂದ ಸುರಕ್ಷಿತವಾಗಿ ಕರೆದುಕೊಂಡು ಬರುತ್ತಿದ್ದೇವೆ. ಮೂರು ಬಾರಿ ಸಲಹೆ ಕೊಟ್ಟಿದ್ದೆವು. ಉಕ್ರೇನ್ನಿಂದ ಹೊರಡಿ ಅಂತಾ. ಯಾರು ಕೇಳಲಿಲ್ಲ. ತೆರಿಗೆ ಹಣದಿಂದ ಅವರನ್ನು ವಿಮಾನದಲ್ಲಿ ಕರೆದುಕೊಂಡು ಬರಲಾಗಿದೆ. ಕೆಲವರು ಕೃತಜ್ಞತೆ ಇಲ್ಲದೆ ಮಾತಾಡಿದ್ದಾರೆ. ಅವರ ಮಟ್ಟಕ್ಕೆ ಇಳಿದು ನಾನು ಅವರನ್ನು ಟೀಕೆ ಮಾಡಲ್ಲ ಅಂತ ಪ್ರತಾಪ್ ಸಿಂಹ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…