ಮುಖ್ಯಪ್ರಾಣ ದೇವರು ಮತ್ತು ಗರುಡ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ
ಜನರತ್ತ ಕೈ ಬೀಸುತ್ತ ಶ್ರೀ ಕೃಷ್ಣ ಮಠ ಪ್ರವೇಶ ಮಾಡಿದರು. ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಕೃಷ್ಣ ಮಠದ ಎದುರಲ್ಲಿರುವ ಮಧ್ವ ಸರೋವರದಲ್ಲಿ ಪ್ರಧಾನಿ ಮೋದಿ ತೀರ್ಥ ಸಂಪ್ರೋಕ್ಷಣೆ ಮಾಡಿದರು.
ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ ಮಾಡಿದ ಪ್ರಧಾನಿ ಮೋದಿ. ಶ್ರೀಕೃಷ್ಣ ಮಠದ ಪವಿತ್ರ ಕನಕನ ಕಿಂಡಿಗೆ ಕನಕ ಕವಚ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ಇದನ್ನು ಅನಾವರಣ ಮಾಡಿದರು. ಕನಕ ಕವಚದ ಕನಕನ ಕಿಂಡಿಯಿಂದ ಉಡುಪಿ ಕೃಷ್ಣನನ್ನು ಕಣ್ಣುಂಬಿಕೊಂಡರು.
ಕನಕಗೋಪುರ ಮುಂದೆ ಕಾರಿನಿಂದ ಬಂದಿಳಿದ ಪ್ರಧಾನಿ ಮೋದಿ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…