ಮುಖ್ಯಪ್ರಾಣ ದೇವರು ಮತ್ತು ಗರುಡ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ
ಜನರತ್ತ ಕೈ ಬೀಸುತ್ತ ಶ್ರೀ ಕೃಷ್ಣ ಮಠ ಪ್ರವೇಶ ಮಾಡಿದರು. ಪ್ರಧಾನಿಯವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಕೃಷ್ಣ ಮಠದ ಎದುರಲ್ಲಿರುವ ಮಧ್ವ ಸರೋವರದಲ್ಲಿ ಪ್ರಧಾನಿ ಮೋದಿ ತೀರ್ಥ ಸಂಪ್ರೋಕ್ಷಣೆ ಮಾಡಿದರು.
ಸ್ವರ್ಣಲೇಪಿತ ಕನಕನ ಕಿಂಡಿ ಅನಾವರಣ ಮಾಡಿದ ಪ್ರಧಾನಿ ಮೋದಿ. ಶ್ರೀಕೃಷ್ಣ ಮಠದ ಪವಿತ್ರ ಕನಕನ ಕಿಂಡಿಗೆ ಕನಕ ಕವಚ ನಿರ್ಮಿಸಲಾಗಿದೆ. ಪ್ರಧಾನಿ ಮೋದಿ ಇದನ್ನು ಅನಾವರಣ ಮಾಡಿದರು. ಕನಕ ಕವಚದ ಕನಕನ ಕಿಂಡಿಯಿಂದ ಉಡುಪಿ ಕೃಷ್ಣನನ್ನು ಕಣ್ಣುಂಬಿಕೊಂಡರು.
ಕನಕಗೋಪುರ ಮುಂದೆ ಕಾರಿನಿಂದ ಬಂದಿಳಿದ ಪ್ರಧಾನಿ ಮೋದಿ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…