ರಾಯಚೂರು:ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.
ಸೆಪ್ಟೆಂಬರ್ 7ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾಫಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ವೈಷ್ಣವಿ ಆಯ್ಕೆಯಾಗಿದ್ದಾಳೆ.
‘ಮೋದಿ ಜತೆ ಮಾತನಾಡಲು ನನಗೊಂದು ಅವಕಾಶ ಸಿಕ್ಕಿದೆ. ನಾನು ಮುಂದೆ ಇಸ್ರೋದಲ್ಲಿ ಇಂಜಿನಿಯರಿಂಗ್ ಮಾಡುವ ಮಹಾದಾಸೆ ಹೊಂದಿದ್ದೇನೆ. ನನಗೆ ಶಾಲೆಯಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿದ್ದರಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ನಗರ ಹೊರವಲಯ ಹೊಸಳ್ಳಿ(ಇಜೆ) ಕ್ರಾಸ್ ಬಳಿಯಿರುವ ಡಾಫಡಿಲ್ಸ್ ಕಾನ್ಸೆಫ್ಟ್ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ, ಹೇಳಿದರು.
ಆನ್ ಲೈನ್ ಮೂಲಕ ಕಳೆದ ಆ.25 ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈಷ್ಣವಿ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಉತ್ತರಿಸಿದ್ದರು. 20 ಪ್ರಶ್ನೆಗಳಿಗೆ 10 ನಿಮಿಷಗಳಲ್ಲಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ, ವೈಷ್ಣವಿ 5 ನಿಮಿಷದಲ್ಲಿ ಉತ್ತರಿಸಿ ಪ್ರಧಾನಿ ಜೊತೆ ಚಂದ್ರಯಾನ 2 ಇಳಿಯುವುದನ್ನ ವೀಕ್ಷಿಸಲು ಆಯ್ಕೆಯಾಗಿದ್ದಾಳೆ,.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…