Featured

ಪ್ರಧಾನಿಯೊಂದಿಗೆ ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ವೀಕ್ಷಿಸಲಿರುವ ಸಿಂಧನೂರಿನ ವೈಷ್ಣವಿ -Vishwanews24

ರಾಯಚೂರು:ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.

ಸೆಪ್ಟೆಂಬರ್ 7ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾಫಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ವೈಷ್ಣವಿ ಆಯ್ಕೆಯಾಗಿದ್ದಾಳೆ.

‘ಮೋದಿ ಜತೆ ಮಾತನಾಡಲು ನನಗೊಂದು ಅವಕಾಶ ಸಿಕ್ಕಿದೆ. ನಾನು ಮುಂದೆ ಇಸ್ರೋದಲ್ಲಿ ಇಂಜಿನಿಯರಿಂಗ್ ಮಾಡುವ ಮಹಾದಾಸೆ ಹೊಂದಿದ್ದೇನೆ. ನನಗೆ ಶಾಲೆಯಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿದ್ದರಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ನಗರ ಹೊರವಲಯ ಹೊಸಳ್ಳಿ(ಇಜೆ) ಕ್ರಾಸ್ ಬಳಿಯಿರುವ ಡಾಫಡಿಲ್ಸ್ ಕಾನ್ಸೆಫ್ಟ್ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ, ಹೇಳಿದರು.

ಆನ್ ಲೈನ್  ಮೂಲಕ ಕಳೆದ ಆ.25 ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈಷ್ಣವಿ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಉತ್ತರಿಸಿದ್ದರು. 20 ಪ್ರಶ್ನೆಗಳಿಗೆ 10 ನಿಮಿಷಗಳಲ್ಲಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ,  ವೈಷ್ಣವಿ 5 ನಿಮಿಷದಲ್ಲಿ  ಉತ್ತರಿಸಿ ಪ್ರಧಾನಿ ಜೊತೆ ಚಂದ್ರಯಾನ 2 ಇಳಿಯುವುದನ್ನ ವೀಕ್ಷಿಸಲು ಆಯ್ಕೆಯಾಗಿದ್ದಾಳೆ,.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

47 minutes ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

56 minutes ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

1 hour ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

1 hour ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

1 hour ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago