ರಾಯಚೂರು:ಚಂದ್ರಯಾನ-2 ನೌಕೆ ಚಂದ್ರನ ಅಂಗಳದಲ್ಲಿ ಇಳಿಯುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೀಕ್ಷಿಸಲು ರಾಯಚೂರಿನ ಸಿಂಧನೂರಿನ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾಳೆ.
ಸೆಪ್ಟೆಂಬರ್ 7ರಂದು ಬೆಂಗಳೂರಿನ ಬಾಹ್ಯಾಕಾಶ ಸಂಶೋಧನಾ ಕೇಂದ್ರ ಕಚೇರಿಯಲ್ಲಿ ವೀಕ್ಷಿಸಲು ಸಿಂಧನೂರಿನ ಡಾಫಡಿಲ್ಸ್ ಕಾನ್ಸೆಪ್ಟ್ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಜಿ. ವೈಷ್ಣವಿ ಆಯ್ಕೆಯಾಗಿದ್ದಾಳೆ.
‘ಮೋದಿ ಜತೆ ಮಾತನಾಡಲು ನನಗೊಂದು ಅವಕಾಶ ಸಿಕ್ಕಿದೆ. ನಾನು ಮುಂದೆ ಇಸ್ರೋದಲ್ಲಿ ಇಂಜಿನಿಯರಿಂಗ್ ಮಾಡುವ ಮಹಾದಾಸೆ ಹೊಂದಿದ್ದೇನೆ. ನನಗೆ ಶಾಲೆಯಲ್ಲಿ ಎಲ್ಲ ರೀತಿಯ ಮಾರ್ಗದರ್ಶನ ಸಿಕ್ಕಿದ್ದರಿಂದ ಈ ಸಾಧನೆ ಸಾಧ್ಯವಾಗಿದೆ’ ಎಂದು ನಗರ ಹೊರವಲಯ ಹೊಸಳ್ಳಿ(ಇಜೆ) ಕ್ರಾಸ್ ಬಳಿಯಿರುವ ಡಾಫಡಿಲ್ಸ್ ಕಾನ್ಸೆಫ್ಟ್ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ, ಹೇಳಿದರು.
ಆನ್ ಲೈನ್ ಮೂಲಕ ಕಳೆದ ಆ.25 ರಂದು ನಡೆದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೈಷ್ಣವಿ 20 ಪ್ರಶ್ನೆಗಳಿಗೆ 5 ನಿಮಿಷದಲ್ಲಿ ಉತ್ತರಿಸಿದ್ದರು. 20 ಪ್ರಶ್ನೆಗಳಿಗೆ 10 ನಿಮಿಷಗಳಲ್ಲಿ ಉತ್ತರಿಸಲು ಅವಕಾಶ ನೀಡಲಾಗಿತ್ತು. ಆದರೆ, ವೈಷ್ಣವಿ 5 ನಿಮಿಷದಲ್ಲಿ ಉತ್ತರಿಸಿ ಪ್ರಧಾನಿ ಜೊತೆ ಚಂದ್ರಯಾನ 2 ಇಳಿಯುವುದನ್ನ ವೀಕ್ಷಿಸಲು ಆಯ್ಕೆಯಾಗಿದ್ದಾಳೆ,.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…