Featured

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ -Vishwanews24

ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ -Vishwanews24

ವಾಷಿಂಗ್ಟನ್: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಮೆರಿಕದ ಪ್ರತಿಷ್ಠಿತ ಲೀಜನ್ ಆಫ್ ಮೆರಿಟ್ ಪ್ರಶಸ್ತಿ ದೊರೆತಿದೆ. ಈ ಪ್ರಶಸ್ತಿಯನ್ನು ಅಮೆರಿಕ ಸಶಸ್ತ್ರ ಪಡೆ ವತಿಯಿಂದ ದೇಶದ ಮುಖ್ಯಸ್ಥರಿಗೆ ಅಥವಾ ಸರ್ಕಾರಕ್ಕೆ ನೀಡಲಾಗುತ್ತಿತ್ತು .

ಕಳೆದ ಕೆಲವು ವರ್ಷಗಳಿಂದ ಮೋದಿ ಅಮೆರಿಕ ಮತ್ತು ಭಾರತ ದೇಶಗಳ ನಡುವೆ ಕಾರ್ಯತಂತ್ರದ ಸಹಭಾಗಿತ್ವವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭಾರತವು ಜಾಗತಿಕ ಶಕ್ತಿಯಾಗಿ ಹೊರಹೊಮ್ಮುವಲ್ಲಿ ಕೂಡ ಮೋದಿ ಅವರ ನಾಯಕತ್ವ ಅಪಾರ ಎಂದು ಹೇಳಿರುವ ಅಮೆರಿಕ ಪ್ರತಿಷ್ಠಿತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಪ್ರಧಾನಿ ಮೋದಿ ಜೊತೆಗೆ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಹಾಗೂ ಜಪಾನ್ ಮಾಜಿ ಪ್ರಧಾನಿ ಶಿನ್ಸೊ ಅಬೆ ಅವರಿಗೂ ಲೀಜನ್ ಆಫ್ ಮೆರಿಟ್ ಅವಾರ್ಡ್​ ದೊರೆತಿದೆ.

ಅಮೆರಿಕದಲ್ಲಿ ಭಾರತೀಯ ರಾಯಭಾರಿ ತಾರಂಜಿತ್ ಸಿಂಗ್ ಸಂಧು ಅವರು ಪ್ರಧಾನಿ ಮೋದಿ ಪರವಾಗಿ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒ ಬ್ರಿಯನ್ ಅವರಿಂದ ಪ್ರಶಸ್ತಿಯನ್ನು ಶ್ವೇತಭವನದಲ್ಲಿ ಸ್ವೀಕರಿಸಿದರು. ಆಸ್ಟ್ರೇಲಿಯಾ ಮತ್ತು ಜಪಾನ್​ ರಾಯಬಾರಿಗಳು ತಮ್ಮ ಪ್ರಧಾನಿ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

4 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

4 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago