Featured

ಪ್ರಧಾನಿ ನರೇಂದ್ರ ಮೋದಿಯವರು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದಿದ್ದಾರೆ : ರಣ್‌ದೀಪ್ ಸಿಂಗ್ ಸುರ್ಜೆವಾಲಾ -Vishwanews24

ಪ್ರಧಾನಿ ನರೇಂದ್ರ ಮೋದಿಯವರು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದಿದ್ದಾರೆ : ರಣ್‌ದೀಪ್ ಸಿಂಗ್ ಸುರ್ಜೆವಾಲಾ -Vishwanews24

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸಿಂಗ್ ಸುರ್ಜೆವಾಲಾ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮೂಲಕ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ಶ್ರೀ ಮೋದಿ, ನೀವು ಯುವಕರನ್ನು ಮೋಸಗೊಳಿಸಿ ಅಧಿಕಾರ ಪಡೆದುಕೊಂಡಿರಿ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದು ಆದರೆ 12 ಕೋಟಿ ಉದ್ಯೋಗಗಳನ್ನು ನೀಡುವ ಬದಲಾಗಿ 14 ಕೋಟಿ ಉದ್ಯೋಗಗಳನ್ನು ಕಸಿದುಕೊಂಡಿದ್ದು ಯುವಜನರ ಭವಿಷ್ಯ ಅಂಧಕಾರದಲ್ಲಿದೆ. ಯುವಕರು ಈಗ ಎಚ್ಚರಗೊಂಡು ಉತ್ತರಿಸುವಂತೆ ನಿಮ್ಮನ್ನು ಕೇಳಿದ್ದಾರೆ. ಇನ್ನು ನಿಮ್ಮ ಸಿಂಹಾಸನವನ್ನು ಖಾಲಿ ಮಾಡಿ, ಯುವಕರು ಬರುತ್ತಾರೆ ಎಂದು ಹೇಳಿದ್ದಾರೆ.

ದೇಶದಲ್ಲಿ ನಿರದ್ಯೋಗ ಹೆಚ್ಚಾಗುತ್ತಿರುವ ನಡುವೆ ಕಾಂಗ್ರೆಸ್‌ ಕೇಂದ್ರ ಸರ್ಕಾರದ ವಿರುದ್ದ ಸ್ಪೀಕ್‌ ಅಪ್‌ ಫಾರ್‌ ಜಾಬ್ಸ್‌ ಎಂಬ ಅಭಿಯಾನವನ್ನು ಆರಂಭಿಸಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

23 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

23 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

23 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

24 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

24 hours ago