ನವದೆಹಲಿ-:ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ ಎಂಬ ವಿಶ್ವಾಸವನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವ್ಡೇಕರ್ ವ್ಯಕ್ತಪಡಿಸಿದರು.
ರಾಜಧಾನಿ ದೆಹಲಿಯಲ್ಲಿ ನಡೆದ ಸ್ಕೋಚ್(ಸಾಮಾಜಿಕ ಆರ್ಥಿಕ ಚಿಂತಕರ ಚಾವಡಿ) ಸಂಸ್ಥೆಯ 60ನೇ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುಂದಿನ ಐದು ವರ್ಷಗಳಲ್ಲಿ ಭಾರತವು ಐದು ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಗುರಿ ತಲುಪಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಉತ್ತಮ ಆಡಳಿತವು ಉತ್ತಮ ಆರ್ಥಿಕತೆಗೆ ಆಧಾರ. ಯಾವುದೇ ರೀತಿಯ ಸುಸ್ಸಿರತೆ ಆರ್ಥಿಕ ಅಭಿವೃದ್ಧಿಗೆ ಶೂನ್ಯ ಭ್ರಷ್ಟಾಚಾರ ಮತ್ತು ಕಡಿಮೆ ಹಣದುಬ್ಬರ ಎರಡು ಪ್ರಮುಖ ಕೀಲಿ ಕೈಗಳಾಗಿವೆ ಎಂದು ಸಚಿವರು ಹೇಳಿದರು.
ಉತ್ತಮ ಆಡಳಿತ ಮತ್ತು ಶೂನ್ಯ ಭ್ರಷ್ಟಾಚಾರ ದೇಶದ ಸುಸ್ಥಿರ ಆರ್ಥಿಕ ಬೆಳವಣಿಗೆಗೆ ಅತ್ಯಗತ್ಯ ಎಂದು ತಿಳಿಸಿದ್ದಾರೆ.
ನೀತಿ ಕುಂಠಿತಗೊಂಡರೆ ಸುಸ್ಥಿರ ಬೆಳವಣಿಗೆಗೆ ಅವಕಾಶವಾಗದು. ನಿರ್ಣಾಯಕ ನಾಯಕತ್ವದಿಂದ ನೈಜ್ಯ ಬೆಂಬಲ ಮತ್ತು ಆರ್ಥಿಕತೆಗೆ ವೇಗ ಲಭಿಸುತ್ತದೆ. ಈ ಉತ್ತಮ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ. ಇದರ ಫಲಶ್ರುತಿಯನ್ನು ವಿಶ್ವವೇ ನೋಡುತ್ತಿದೆ ಎಂದು ತಿಳಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…