ವಿಜಯಪುರ: ‘ಪ್ರಧಾನಿ ನರೇಂದ್ರ ಮೋದಿ ವಿದೇಶದ ಪ್ರಧಾನಿಯಾಗಿದ್ದಾರೆ. ದೇಶದಲ್ಲಿ ಏನು ನಡೆಯುತ್ತಿದೆ ಎಂಬುದು ಮೋದಿಗೆ ಗೊತ್ತಿಲ್ಲ’ ಎಂದು ಶಾಸಕ ಎಂ.ಬಿ.ಪಾಟೀಲ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.
ತಿಕೋಟಾದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಪ್ರವಾಹದ ಬಗ್ಗೆ ಮೋದಿಗೆ ಗೊತ್ತಿಲ್ಲ. ಅವರೊಬ್ಬ ಗ್ರೇಟ್ ಶೋಮ್ಯಾನ್’ ಎಂದು ಕುಟುಕಿದರು.
‘ಮಾಜಿ ಸ್ಪೀಕರ್ ಕೆ.ಆರ್.ರಮೇಶಕುಮಾರ್ ಅವರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿಯಬೇಕು. ಅಂದಾಗ ಮಾತ್ರ ಶಾಸಕರು ಪಕ್ಷಾಂತರ ಮಾಡುವುದಿಲ್ಲ. ಉಪ ಚುನಾವಣೆ ನಡೆದರೆ ಜನರಿಗೆ ಹೊರೆಯಾಗುತ್ತದೆ. ಜನರ ದುಡ್ಡಿನಲ್ಲಿ ಚುನಾವಣೆ ನಡೆಯುತ್ತದೆಯೇ ಹೊರತು, ಅನರ್ಹ ಶಾಸಕರ ದುಡ್ಡಿನಲ್ಲಿ ಅಲ್ಲ’ ಎಂದು ಅನರ್ಹ ಶಾಸಕರ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…