Featured

ಪ್ರಧಾನಿ ಮೋದಿಗೆ ಗ್ಲೋಬಲ್ ಗೋಲ್​ಕೀಪರ್ ಪ್ರಶಸ್ತಿ ಪ್ರಧಾನ -Vishwanews24

ನ್ಯೂಯಾರ್ಕ್: ಬಿಲ್ ಆ್ಯಂಡ್ ಮೆಲಿಂಡಾ ಗೇಟ್ಸ್​ ಫೌಂಡೇಷನ್ ನೀಡುವ ಪ್ರತಿಷ್ಠಿತ “ಗ್ಲೋಬಲ್ ಗೋಲ್ಕಪರ್” ಪ್ರಶಸ್ತಿಯನ್ನು ಪ್ರಧಾನಿ ನರೇಂದ್ರ ಮೋದಿಗೆ ಪ್ರಧಾನ ಮಾಡಲಾಗಿದೆ.

ಜನರಲ್ಲಿ ಸ್ವಚ್ಚತೆಯ ಅರಿವು ಮೂಡಿಸಲು ಪ್ರಧಾನಿ ಮೋದಿ 2014 ರಲ್ಲಿ ಸ್ಚಚ್ಚಭಾರತ ಅಭಿಯಾನಕ್ಕೆ ಪ್ರಶಸ್ತಿ ನೀಡಲಾಗಿದೆ. ವಿಶ್ವಸಂಸ್ಥೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ಅಮೆರಿಕಕ್ಕೆ ಆಗಮಿಸಿರುವ ಅವರಿಗೆ ಮೈಕ್ರೋಸಾಫ್ಟ್​ ಸಂಸ್ಥಾಪಕ ಬಿಲ್ ​ಗೇಟ್ಸ್​ ಪ್ರಶಸ್ತಿ ಪ್ರಧಾನ ಮಾಡಿದರು.

ಮಹಾತ್ಮ ಗಾಂಧಿ ಅವರ 150 ನೇ ಜನ್ಮದಿನ ಆಚರಣೆ ವರ್ಷದಲ್ಲಿ ಪ್ರಶಸ್ತಿ ದೊರೆತಿರುವುದು ವೈಯುಕ್ತಿಕವಾಗಿ ಮಹತ್ವಪೂರ್ಣವಾಗಿದೆ. 130 ಕೋಟಿ ಜನ ಪ್ರತಿಜ್ಞೆ ಮಾಡಿದಾಗ ಯಾವುದೇ ಸವಾಲನ್ನು ಮೆಟ್ಟಿನಿಲ್ಲಬಹುದು. ರಾಷ್ಟ್ರದ ಜನತೆ ಸ್ವಚ್ಚಭಾರತ ಅಭಿಯಾನದಲ್ಲಿ ಭಾಗಿಯಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಪ್ರಶಸ್ತಿಯನ್ನು ದೇಶದ ಜತೆಗೆ ಅರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.

ಸ್ವಚ್ಛ ಭಾರತದ ಯಶಸ್ಸಿಗೆ ಮಹಿಳೆಯರು ಮತ್ತು ಮಕ್ಕಳು ಹೆಚ್ಚು ಹೆಚ್ಚು ಕೈ ಜೋಡಿಸಿದ್ದಾರೆ. ಇದು ಅವರ ಕೊಡುಗೆ, ಆದ್ದರಿಂದ ಹೆಚ್ಚು ಸಂತೋಷವಾಗಿದೆ. ಅಷ್ಟೇ ಅಲ್ಲ, ಸ್ವಚ್ಛ ಭಾರತ ಅಭಿಯಾನವನ್ನು ‘ಜನರ ಚಳವಳಿ‘ಯಾಗಿ ಪರಿವರ್ತಿಸಿದ ಭಾರತೀಯರು, ನಿತ್ಯದ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದರು. ಆದ್ದರಿಂದ, ಈ ಪ್ರಶಸ್ತಿಯನ್ನು ದೇಶದ ಜರಿಗೆ ಸಮರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು, ಗೇಟ್ಸ್‌ ಪ್ರತಿಷ್ಠಾನ ನೀಡಿರುವ ‘ಜಾಗತಿಕ ಗೋಲ್‌ಕೀಪರ್‌‘ ಪ್ರಶಸ್ತಿಯನ್ನು ಭಾರತದ 130 ಕೋಟಿ ಜನರಿಗೆ ಮತ್ತು ಸ್ಚಚ್ಛತೆಗಾಗಿ ನಡೆದ ರಾಷ್ಟ್ರದ ಸಾಮೂಹಿಕ ಕಾರ್ಯಗಳಿಗೆ ಸಮರ್ಪಿಸುತ್ತೇನೆ ಎಂದು ಹೇಳಿದರು.

Vishwa News 24

Recent Posts

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

13 seconds ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

14 minutes ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

24 minutes ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

37 minutes ago

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ – vishwanews24

ಏರ್ ಇಂಡಿಯಾ ವಿಮಾನದ ಎಲ್ಲಾ ಪೈಲಟ್‌ಗಳಿಗೆ ಮಾದಕ ದ್ರವ್ಯ ಪರೀಕ್ಷೆ ಕಡ್ಡಾಯ ನವದೆಹಲಿ: ಆಕಾಶದಲ್ಲಿ ಹಾರಾಡುವಾಗಲೇ ತೀವ್ರ ಗಾಳಿಯ ಅಡಚಣೆಗೆ…

45 minutes ago

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! vishwanews24

ರಾಷ್ಟ್ರೀಯ ಹೆದ್ದಾರಿಯಲ್ಲಿ 10 ನಿಮಿಷಗಳಲ್ಲಿ ಆಂಬ್ಯುಲೆನ್ಸ್ ಲಭ್ಯತೆ ಕಡ್ಡಾಯ: ವಿಳಂಬವಾದರೆ ₹10,000 ದಂಡ ..! ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ…

49 minutes ago