Featured

ಪ್ರಧಾನಿ ಮೋದಿಗೆ ದಸರಾ ಅಂಬಾರಿ ಉಡುಗೊರೆ ನೀಡಿದ ಸಿಎಂ ಸಿದ್ದರಾಮಯ್ಯ – VIshwanews24

ಪ್ರಧಾನಿ ನರೇಂದ್ರ ಮೋದಿಗೆ ದಸರಾ ಅಂಬಾರಿ ಉಡುಗೊರೆ ನೀಡಿದ ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸದಲ್ಲಿದ್ದು, ನಿನ್ನೆ ಅವರು ಪಾರ್ಟಿ ಸಭೆಯಲ್ಲಿ ಭಾಗವಹಿಸಿದ್ದರು. ಈ ನಡುವೆ ಇಂದು ಕೂಡ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ್ರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ದಸರಾದ ಅಂಬಾರಿಯ ಶ್ರೀಗಂಧದ ಕಲಾಕೃತಿಯನ್ನು ಸಿಎಂ ಸಿದ್ದರಾಮಯ್ಯ ಅವರು ಉಡುಗೊರೆಯಾಗಿ ನೀಡಿದರು.

ಇದಕ್ಕೂ ಮುನ್ನಅವರು ನಿನ್ನೆ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿಯವರ ಅವರ ಆರೋಪ ಪೂರ್ತಿ ಸುಳ್ಳಾಗಿದೆ. ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತೀ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಅಂತ ಟ್ವಿಟ್‌ ಮಾಡಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago