Featured

ಪ್ರಧಾನಿ  ಮೋದಿ, ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ : ಸಿಎಂ BSY -Vishwanews24

ಪ್ರಧಾನಿ  ಮೋದಿ, ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ : ಸಿಎಂ BSY -Vishwanews24

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ರಾಜ್ಯದ ಜನತೆಯ ಆಶೀರ್ವಾದ ಇರೋವರೆಗೆ ನನ್ನನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಸಿಎಂ, ಕಳೆದ 6 ತಿಂಗಳಿನಿಂದ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸುತ್ತಾರೆ ಅಂತ ಬೆಳಗ್ಗೆ ಎದ್ದಾಗಿನಿಂದ ಹೇಳ್ತಿದ್ದೀರಿ. ಆದರೆ ಎಲ್ಲಿವರೆಗೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವರ ಶಾ ಅವರ ಬೆಂಬಲ ಹಾಗೂ ರಾಜ್ಯದ ಜನರ ಆಶೀರ್ವಾದ ಇದೆಯೋ ಅಲ್ಲಿಯವರೆಗೆ ನನ್ನನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ದಿಲ್ಲಿಯಲ್ಲಿ ರೈತರ ಹೆಸರಿನಲ್ಲಿ ಹೋರಾಟ ನಡೆಸುತ್ತಿರುವವರು ರೈತರೇ ಅಲ್ಲ : ಪೇಜಾವರ ವಿಶ್ವಪ್ರಸನ್ನ ಶ್ರೀ -Vishwanews24

ಈ ಇಬ್ಬರು ಇರುವವರೆಗೆ ನನ್ನ ಮೇಲೆ 100 ಕೇಸ್ ಹಾಕಿದರು ಕೂಡ ನಾನು ಹೆದರಲ್ಲ. ನಾನು ಪ್ರಾಮಾಣಿಕ ಅನ್ನೋದನ್ನ ಸಾಬೀತು ಮಾಡ್ತೀನಿ. ದಾರಿಯಲ್ಲಿ ಹೋಗುವವರೆಲ್ಲ ಆರ್‍ಟಿಐ ನಲ್ಲಿ ಅರ್ಜಿ ಹಾಕಿ ಕೇಸ್ ಹಾಕ್ತಾರೆ. ನಾವು ಮನಸ್ಸು ಮಾಡಿದರೆ ಎಷ್ಟು ಕೇಸ್ ಬೇಕಾದರು ಹಾಕಬಹುದು. ಆದರೆ ನಾವು ಹಾಗೆ ಮಾಡಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನ 150 ಸ್ಥಾನಗಳಲ್ಲಿ ಗೆಲ್ಲಿಸಿ ನಿಮ್ಮನ್ನ ವಿರೋಧ ಪಕ್ಷದಲ್ಲಿ ಕೂರಿಸುತ್ತೇನೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿಕಾರಿದರು.

ದೇವರ ದಯೆಯಿಂದ ಮುಂದೆ ಒಳ್ಳೆ ಕಾಲ ಬರುತ್ತೆ. ಎಲ್ಲರು ಸೇರಿ ರಾಜ್ಯದ ಅಭಿವೃದ್ಧಿ ಮಾಡಲು ಶ್ರಮ ವಹಿಸೋಣ. ಬರುವಂತ ದಿನಗಳಲ್ಲಿ ತೆರಿಗೆ ಸುಧಾರಣೆ ಕಾಣಲಿದೆ. ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ ನೀಡಿದರು.

ಉದ್ಯಮ ಮತ್ತು ಕೈಗಾರಿಕಾ ಘಟಕಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕೊಡಬೇಕು : ವಿಧಾನಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ -Vishwanews24

 

 

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

12 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

12 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

13 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

13 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

13 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

14 hours ago