ಬೆಂಗಳೂರು: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ಮೋದಿಯವರು ಭಾನುವಾರ ದೇಶಾದ್ಯಂತ “ಜನತಾ ಕರ್ಫ್ಯೂ”ವನ್ನು ಮೋದಿ ಘೋಷಣೆ ಮಾಡಿದ್ದು ಪ್ರಧಾನಿ ಮೋದಿ ಯ ಕರೆಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಬೆಂಬಲ ವ್ಯಕ್ತಪಡಿಸಿದ್ದು ಜನತಾ ಕರ್ಫ್ಯೂ”ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ ಎಂದು ಹೇಳಿದ್ದಾರೆ .
ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಮಾರ್ಚ್ 22 ಭಾನುವಾರ ಜನತಾ ಕರ್ಫ್ಯೂ ಜಾರಿಯಲ್ಲಿರುತ್ತದೆ. ಸ್ವಯಂ ಪ್ರೇರಣೆಯಿಂದ ಜನರು ಯಾರು ಮನೆಯಿಂದ ಹೊರಗಡೆ ಬರದೆ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡುವುದು ಇದರ ಉದ್ದೇಶವಾಗಿದೆ. ಮಾಜಿ ಪ್ರಧಾನಿ ಎಚ್ಡಿ ದೇಗೇಗೌಡರು ಟ್ವೀಟ್ ಮಾಡುವ ಮೂಲಕ ಜನತಾ ಕರ್ಪ್ಯೂಗೆ ಬೆಂಬಲ ಸೂಚಿಸಿದ್ದಾರೆ.
ತಮ್ಮ ಟ್ವಿಟ್ ನಲ್ಲಿ “ಕೊರೋನಾ ಮಹಾಮಾರಿಯನ್ನು ದೇಶದ ಪ್ರತಿಯೊಬ್ಬ ಪ್ರಜೆಯೂ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಎದುರಿಸಬೇಕೆಂಬ ಪ್ರಧಾನಿಯವರ ಮಾತು ಪಾಲನಯೋಗ್ಯವಾಗಿದ್ದು, ಮಾರ್ಚ್ 22 ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ‘ಜನತಾ ಕರ್ಫ್ಯೂ’ವನ್ನು ಬೆಂಬಲಿಸುವ ಮೂಲಕ ಸಾಮಾಜಿಕ ಕರ್ತವ್ಯವನ್ನು ಪಾಲಿಸೋಣ” ಎಂದಿದ್ದಾರೆ.
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…