ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರ ದುರಾಡಳಿತದಿಂದ ಭಾರತವು ಪಾಕಿಸ್ಥಾನ, ಬಾಂಗ್ಲಾದೇಶ, ಭೂತನ್ಗಿಂತ ಹಿಂದೆ ಬಿದ್ದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.
ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ರವಿವಾರ ಭಾರತ್ ಜೋಡೋ ನ್ಯಾಯ ಯಾತ್ರೆಯ 50ನೇ ದಿನದ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ಅಗ್ನಿವೀರರ ಜತೆ ಅವರು ಚರ್ಚೆ ನಡೆಸಿದರು.
ನೋಟು ಅಮಾನ್ಯ, ಜಿಎಸ್ಟಿ ಜಾರಿಯಿಂದ ಸಣ್ಣ ಉದ್ದಿಮೆಗಳನ್ನು ನರೇಂದ್ರ ಮೋದಿ ನಾಶಪಡಿಸಿದ್ದಾರೆ. ಹೀಗಾಗಿ, 40 ವರ್ಷಗಳಿಗೆ ಹೋಲಿಕೆ ಮಾಡಿದರೆ, ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಅಷ್ಟೇ ಏಕೆ ಪಾಕಿಸ್ಥಾನಕ್ಕಿಂತ ಡಬಲ್ ನಿರುದ್ಯೋಗಿ ಯುವಕರಿದ್ದಾರೆ. ನೆರೆಯ ದೇಶಗಳಾಗಿರುವ ಬಾಂಗ್ಲಾದೇಶ, ಭೂತಾನ್ಗಿಂತಲೂ ನಮ್ಮಲ್ಲೇ ಹೆಚ್ಚು ಕೆಲಸವಿಲ್ಲದವರು ಇದ್ದಾರೆ ಎಂದಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…