ಹರಿದ್ವಾರ: ವಿಶ್ವದ ಅತಿದೊಡ್ಡ ಕ್ರೀಡಾಂಗಣ ಎಂಬ ಶ್ರೇಯ ಹೊಂದಿರುವ ಅಹಮದಾಬಾದ್ ನ ನವೀಕೃತ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಬುಧವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಉದ್ಘಾಟಿಸಿದ್ದರು. ಕ್ರೀಡಾಂಗಣಕ್ಕೆ ಮೋದಿ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಿರುವುದಕ್ಕೆ ಟೀಕೆಗಳು ಕೇಳಿಬಂದಿದ್ದವು.
ಇದರ ಮಧ್ಯೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಯೋಗ ಗುರು ಬಾಬಾ ರಾಮ್ ದೇವ್ ಪ್ರಧಾನಿ ನರೇಂದ್ರ ಮೋದಿ ಒಬ್ಬ ಯುಗಪುರುಷ. ಕ್ರೀಡಾಂಗಣಕ್ಕೆ ಅವರ ಹೆಸರಿಡುವುದರಲ್ಲಿ ತಪ್ಪಿಲ್ಲ ಎಂದು ಹೇಳಿದ್ದಾರೆ.
ಉಡುಪಿ: ಎಸ್.ಎಸ್.ಎಲ್.ಸಿ ಗಣಿತ ವಿಷಯದ ಕುರಿತು ಫೋನ್ ಇನ್ ಕಾರ್ಯಕ್ರಮ -Vishwanews24
‘ಹಿಂದಿನ ಕಟ್ಟಡಗಳು ಮತ್ತು ಸ್ಮಾರಕಗಳಿಗೆ ಆ ಕಾಲದ ಪ್ರಮುಖ ವ್ಯಕ್ತಿಗಳ ಹೆಸರಿಡಬಹುದಾಗಿದ್ದರೆ, ವರ್ತಮಾನ ಕಾಲದ ಖ್ಯಾತ ವ್ಯಕ್ತಿ ಹಾಗೂ ಯುಗಪುರುಷರಾಗಿರುವ ಮೋದಿ ಅವರ ಹೆಸರನ್ನು ಕ್ರೀಡಾಂಗಣಕ್ಕೆ ಇಡಬಾರದೇಕೆ’ ಎಂದು ಪ್ರಶ್ನಿಸಿದ್ದಾರೆ.
ಉಡುಪಿ ಸಿಎ ಇನ್ಸ್ಟಿಟ್ಯೂಟ್ಗೆ ಅತ್ಯುತ್ತಮ ಬ್ರಾಂಚ್ ಪ್ರಶಸ್ತಿ -Vishwanews24
ಕ್ರಿಕೆಟ್ ಕ್ರೀಡಾಂಗಣಕ್ಕೆ ಮೋದಿ ಹೆಸರಿಡುತ್ತಿದ್ದಂತೆ ಇದಕ್ಕೆ ರಾಜಕೀಯ ವಲಯದಲ್ಲಿ ಟೀಕೆಗಳು ಕೇಳಿಬಂದಿದ್ದವು. ದೇಶಕ್ಕೇ ಮೋದಿ ಹೆಸರಿಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಮ್ ದೇವ್, ಇದು ಕೇವಲ ರಾಜಕೀಯ ಪ್ರೇರಿತ ಹೇಳಿಕೆಯಷ್ಟೆ, ಅದಕ್ಕಿಂತ ಹೆಚ್ಚಿನದ್ದೇನಿಲ್ಲ ಎಂದು ಹೇಳಿದ್ದಾರೆ.
ಉಡುಪಿ : ಶಾಲಾ ವಾಹನಗಳಲ್ಲಿ 1098 ಮಾಹಿತಿ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…