ಮಂಗಳೂರು: ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಆದೇಶದ ನೀಡಿದ ಹಿನ್ನಲೆಯಲ್ಲಿ, ಕರಾವಳಿಯಲ್ಲಿ ಜನಸಂಪರ್ಕ ಕಡಿಮೆಯಾಗಿದ್ದು, ರಸ್ತೆಗಳು ಬಿಕೋ ಎನ್ನುತ್ತಿವೆ.
ಮಂಗಳೂರಿನಲ್ಲಿ ಬೀಚ್ ಸೇರಿದಂತೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಮೀನುಗಾರಿಕಾ ಬೋಟ್’ಗಳು ಕೂಡಾ ಕಡಲಿಗೆ ಇಳಿದಿಲ್ಲ.
ಮಂಗಳೂರು – ಉಡುಪಿ ನಗರದಲ್ಲಿ ಯಾವುದೇ ಕೆ ಎಸ್ ಆರ್ ಟಿ ಸಿ ಮತ್ತು ಖಾಸಗಿ ಬಸ್ಸುಗಳು ಸಂಚರಿಸುತ್ತಿಲ್ಲ. ಉಭಯ ಜಿಲ್ಲೆಗಳ ಸಾರ್ವಜನಿಕ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಹೊಟೇಲ್, ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಿದೆ. ಆಟೋ, ಮ್ಯಾಕ್ಸಿ ಕ್ಯಾಬ್ ಬೀದಿಗಿಳಿದಿಲ್ಲ. ತುರ್ತು ಸೇವೆಗಳನ್ನು ಹೊರತು ಪಡಿಸಿ ನಗರ ಪೂರ್ತಿ ಬಂದ್ ಆಗಿದೆ. ಮೀನು ಮಾರುಕಟ್ಟೆ, ತರಕಾರಿ ಮಾರ್ಕೇಟ್ ಬಂದ್ ಆಗಿದ್ದು, ಜನತಾ ಕಫ್ಯೂಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…