ಮಂಗಳೂರು: ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಆದೇಶದ ನೀಡಿದ ಹಿನ್ನಲೆಯಲ್ಲಿ, ಕರಾವಳಿಯಲ್ಲಿ ಜನಸಂಪರ್ಕ ಕಡಿಮೆಯಾಗಿದ್ದು, ರಸ್ತೆಗಳು ಬಿಕೋ ಎನ್ನುತ್ತಿವೆ.
ಮಂಗಳೂರಿನಲ್ಲಿ ಬೀಚ್ ಸೇರಿದಂತೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಮೀನುಗಾರಿಕಾ ಬೋಟ್’ಗಳು ಕೂಡಾ ಕಡಲಿಗೆ ಇಳಿದಿಲ್ಲ.
ಮಂಗಳೂರು – ಉಡುಪಿ ನಗರದಲ್ಲಿ ಯಾವುದೇ ಕೆ ಎಸ್ ಆರ್ ಟಿ ಸಿ ಮತ್ತು ಖಾಸಗಿ ಬಸ್ಸುಗಳು ಸಂಚರಿಸುತ್ತಿಲ್ಲ. ಉಭಯ ಜಿಲ್ಲೆಗಳ ಸಾರ್ವಜನಿಕ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಹೊಟೇಲ್, ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಿದೆ. ಆಟೋ, ಮ್ಯಾಕ್ಸಿ ಕ್ಯಾಬ್ ಬೀದಿಗಿಳಿದಿಲ್ಲ. ತುರ್ತು ಸೇವೆಗಳನ್ನು ಹೊರತು ಪಡಿಸಿ ನಗರ ಪೂರ್ತಿ ಬಂದ್ ಆಗಿದೆ. ಮೀನು ಮಾರುಕಟ್ಟೆ, ತರಕಾರಿ ಮಾರ್ಕೇಟ್ ಬಂದ್ ಆಗಿದ್ದು, ಜನತಾ ಕಫ್ಯೂಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…