ಮಂಗಳೂರು: ಪ್ರಧಾನಿ ಮೋದಿ ಜನತಾ ಕರ್ಫ್ಯೂಗೆ ಆದೇಶದ ನೀಡಿದ ಹಿನ್ನಲೆಯಲ್ಲಿ, ಕರಾವಳಿಯಲ್ಲಿ ಜನಸಂಪರ್ಕ ಕಡಿಮೆಯಾಗಿದ್ದು, ರಸ್ತೆಗಳು ಬಿಕೋ ಎನ್ನುತ್ತಿವೆ.
ಮಂಗಳೂರಿನಲ್ಲಿ ಬೀಚ್ ಸೇರಿದಂತೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಮೀನುಗಾರಿಕಾ ಬೋಟ್’ಗಳು ಕೂಡಾ ಕಡಲಿಗೆ ಇಳಿದಿಲ್ಲ.
ಮಂಗಳೂರು – ಉಡುಪಿ ನಗರದಲ್ಲಿ ಯಾವುದೇ ಕೆ ಎಸ್ ಆರ್ ಟಿ ಸಿ ಮತ್ತು ಖಾಸಗಿ ಬಸ್ಸುಗಳು ಸಂಚರಿಸುತ್ತಿಲ್ಲ. ಉಭಯ ಜಿಲ್ಲೆಗಳ ಸಾರ್ವಜನಿಕ ಸಂಚಾರ ಸಂಪೂರ್ಣ ಸ್ಥಬ್ಧವಾಗಿದೆ. ಹೊಟೇಲ್, ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಸಂಪೂರ್ಣ ಬಂದ್ ಆಗಿದೆ. ಆಟೋ, ಮ್ಯಾಕ್ಸಿ ಕ್ಯಾಬ್ ಬೀದಿಗಿಳಿದಿಲ್ಲ. ತುರ್ತು ಸೇವೆಗಳನ್ನು ಹೊರತು ಪಡಿಸಿ ನಗರ ಪೂರ್ತಿ ಬಂದ್ ಆಗಿದೆ. ಮೀನು ಮಾರುಕಟ್ಟೆ, ತರಕಾರಿ ಮಾರ್ಕೇಟ್ ಬಂದ್ ಆಗಿದ್ದು, ಜನತಾ ಕಫ್ಯೂಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…