ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಣವನ್ನು ನಾಶ ಮಾಡುತ್ತಿದ್ದಾರೆ : ರಾಹುಲ್​ ಗಾಂಧಿ -Vishwanews24

ಜೈಪುರ: ಅರ್ಥ ವ್ಯವಸ್ಥೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸರಿಯಾದ ಜ್ಞಾನವಿಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು ಹಳೆಯ ಮಾನದಂಡಗಳನ್ನು ಉಪಯೋಗಿಸುತ್ತಿರುವುದರಿಂದ ಭಾರತದ ಒಟ್ಟು ದೇಶಿಯ ಉತ್ಪನ್ನ(ಜಿಡಿಪಿ) ಶೇ 2.5ರ ಮಂದಗತಿಯ ಬೆಳವಣಿಗೆಯಲ್ಲಿ ಸಾಗುತ್ತಿದೆ. ಈ ಮೂಲಕ ಪ್ರಧಾನಿ ಮೋದಿ ಜಾಗತಿಕ ಮಟ್ಟದಲ್ಲಿ ಭಾರತದ ಚಿತ್ರಣವನ್ನು ನಾಶ ಮಾಡುತ್ತಿದ್ದಾರೆ ಎಂದು ರಾಹುಲ್​​ ಗಾಂಧಿ ಆರೋಪಿಸಿದ್ದಾರೆ.

ಯುಪಿಎ ಅವಧಿಯಲ್ಲಿ ಭಾರತದ ಜಿಡಿಪಿ ಶೇ. 9 ರಷ್ಟಿತ್ತು. ಇಡೀ ವಿಶ್ವವೇ ನಮ್ಮತ್ತ ತಿರುಗಿ ನೋಡುತ್ತಿತ್ತು ಎಂದಿರುವ ರಾಹುಲ್​, ಬಹುಶಃ ಪ್ರಧಾನಿ ಮೋದಿ ಆರ್ಥಶಾಸ್ತ್ರ ಅಧ್ಯಯನ ಮಾಡದೇ ಇರಬಹುದು ಅಥವಾ ಅರ್ಥ  ಮಾಡಿಕೊಳ್ಳದೇ ಇರಬಹುದು, ಇದರಿಂದಲೇ ಆರ್ಥಿಕತೆ ಮಂದಗತಿಯಲ್ಲಿದೆ ಎಂದು ದೂರಿದ್ದಾರೆ.

ಪ್ರಧಾನಿ ಮೋದಿಗೆ ಜಿಎಸ್​ಟಿ ಅಂದರೆ ಏನು ಎಂಬುದು ಸಹ ತಿಳಿದಿಲ್ಲ. ನೋಟ್​ ಬ್ಯಾನ್ ಮಾಡಿ ಏನು ಪ್ರಯೋಜನ ಪಡೆದರು. ನೋಟ್​ ಬ್ಯಾನ್​ನಿಂದ ಒಳ್ಳೆಯದಕ್ಕಿಂತ ತೊಂದರೆಯೇ ಹೆಚ್ಚಾಯಿತು ಎಂದರು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago