ಉಡುಪಿ : ಎರಡನೇ ಅವಧಿಗೆ ಪ್ರಧಾನಿಯಾಗಿ ಇಂದು ಸಂಜೆ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪದಗ್ರಹಣ ಸಮಾರಂಭಕ್ಕೆ ಪೇಜಾವರ ಶ್ರೀಗಳಿಗೂ ಆಹ್ವಾನ ಬಂದಿದೆ.
ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಭಾಗವಹಿಸಲಿದ್ದಾರೆ. ಮಂಗಳೂರಿನಿಂದ ವಿಮಾನದ ಮೂಲಕ ಪೇಜಾವರ ಶ್ರೀಗಳು ದೆಹಲಿಗೆ ತೆರಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಪೇಜಾವರ ಶ್ರೀಗಳು ದೆಹಲಿಗೆ ತೆರಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿ, ಶಿಷ್ಯೆ ಉಮಾಭಾರತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಶ್ರೀಗಳು ತೆರಳಿದ್ದರು.
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ 2003 ರಲ್ಲಿ ಉಮಾಭಾರತಿ ಅಧಿಕಾರ ಸ್ವೀಕರಿಸುವ ಮೊದಲು ಪೇಜಾವರ ಶ್ರೀ ವಿಶ್ವೇತೀರ್ಥ ಶ್ರೀಪಾದರ ಪಾದ ಪೂಜೆ ನೆರವೇರಿಸಿದ್ದರು. 2003, 2013 ರಲ್ಲಿ ವಸುಂಧರಾ ರಾಜೆ ರಾಜಸ್ಥಾನದ ಸಿಎಂ ಆದಗಲೂ ಪೇಜಾವರ ಶ್ರೀಗಳು ಹರಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…