ಉಡುಪಿ : ಎರಡನೇ ಅವಧಿಗೆ ಪ್ರಧಾನಿಯಾಗಿ ಇಂದು ಸಂಜೆ ನರೇಂದ್ರ ಮೋದಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಪದಗ್ರಹಣ ಸಮಾರಂಭಕ್ಕೆ ಪೇಜಾವರ ಶ್ರೀಗಳಿಗೂ ಆಹ್ವಾನ ಬಂದಿದೆ.
ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪೇಜಾವರ ಶ್ರೀಗಳು ಭಾಗವಹಿಸಲಿದ್ದಾರೆ. ಮಂಗಳೂರಿನಿಂದ ವಿಮಾನದ ಮೂಲಕ ಪೇಜಾವರ ಶ್ರೀಗಳು ದೆಹಲಿಗೆ ತೆರಳಿದ್ದಾರೆ.
ಈ ಹಿನ್ನೆಲೆಯಲ್ಲಿ ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಪೇಜಾವರ ಶ್ರೀಗಳು ದೆಹಲಿಗೆ ತೆರಳಿದ್ದಾರೆ. 2014 ರಲ್ಲಿ ಮೋದಿ ಪ್ರಧಾನಿ, ಶಿಷ್ಯೆ ಉಮಾಭಾರತಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಶ್ರೀಗಳು ತೆರಳಿದ್ದರು.
ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ 2003 ರಲ್ಲಿ ಉಮಾಭಾರತಿ ಅಧಿಕಾರ ಸ್ವೀಕರಿಸುವ ಮೊದಲು ಪೇಜಾವರ ಶ್ರೀ ವಿಶ್ವೇತೀರ್ಥ ಶ್ರೀಪಾದರ ಪಾದ ಪೂಜೆ ನೆರವೇರಿಸಿದ್ದರು. 2003, 2013 ರಲ್ಲಿ ವಸುಂಧರಾ ರಾಜೆ ರಾಜಸ್ಥಾನದ ಸಿಎಂ ಆದಗಲೂ ಪೇಜಾವರ ಶ್ರೀಗಳು ಹರಿಸಿದ್ದರು.
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…
ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …
ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್ಮಾಲ್ ಆಗಿಲ್ಲ: ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…
ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…
ಅಯೋಧ್ಯಾ ರಾಮ ಮಂದಿರದಲ್ಲಿ ದೇಣಿಗೆ ದುರುಪಯೋಗ ಆರೋಪ: ಎಂಟು ಆರೋಪಿಗಳ ಬಂಧನ ಅಯೋಧ್ಯೆ: ಅಯೋಧ್ಯೆ ರಾಮ ಮಂದಿರಕ್ಕೆ ಭಕ್ತಾದಿಗಳು ನೀಡಿದ್ದ…
ಆರ್ ಎಸ್ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…